ಬ್ರೇಕಿಂಗ್ ನ್ಯೂಸ್
29-06-21 04:56 pm Bangalore Correspondent ಕ್ರೈಂ
ಬೆಂಗಳೂರು, ಜೂ. 29: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಮನೆ ಕೆಲಸಗಾರನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕೆಲಸಗಾರ ಐಎಎಸ್ ಅಧಿಕಾರಿಯ ಚೆಕ್ಗಳನ್ನು ಕದ್ದು ಹದಿನಾಲ್ಕು ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದಾನೆ.

ಹೌದು ಇದು ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರ ಕಥೆ. ಕೋರಮಂಗಲದಲ್ಲಿ ನೆಲೆಸಿರುವ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರು ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾಸಿಂ ಸಾಬ್ ಎಂಬ ಕೆಲಸಗಾರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕಾಸಿಂಸಾಬ್ಗೆ ಸಂಬಳ ಜತೆಗೆ ಹೆಚ್ಚುವರಿ ಹಣ ಕೂಡ ನೀಡುತ್ತಿದ್ದರು. ವಿಜಯ್ ಅವರಿಗೆ ಹಣ ಬೇಕೆಂದಾಗ ಕಾಸಿಂ ಸಾಬ್ ತಂದು ಕೊಡುತ್ತಿದ್ದ. ಕಾಸಿಂ ಸಾಬ್ನನ್ನು ವಿಜಯ್ ಕೂಡ ನಂಬಿದ್ದರು.
ಇತ್ತೀಚೆಗೆ ತನ್ನ ಅಣ್ಣನ ಮದುವೆಗೆಂದು ಊರಿಗೆ ಹೋಗಿರುವ ಕಾಸಿಂ ಸಾಬ್ ವಾಪಸು ಬಂದಿಲ್ಲ. ಒಂದು ವಾರ ಕಳೆದರೂ ವಾಪಸು ಬಂದಿಲ್ಲ. ಅನುಮಾನಗೊಂಡು ಸೆಕ್ಯುರಿಟಿ ಕಂಪನಿಯಲ್ಲಿ ವಿಚಾರಿಸಿದಾಗ ಆತ ಕೆಲಸ ಬಿಟ್ಟಿರುವ ವಿಷಯ ಗೊತ್ತಾಗಿದೆ. ಅನುಮಾನಗೊಂಡ ನಿವೃತ್ತ ಐಎಎಸ್ ಅಧಿಕಾರಿ ಬ್ಯಾಂಕ್ಗೆ ಹೋಗಿ ಪರಿಶೀಲನೆ ನಡೆಸಿದಾಗ ಬ್ಯಾಂಕ್ ನಲ್ಲಿದ್ದ ಹದಿನಾಲ್ಕು ಲಕ್ಷ ರೂ. ಹಣ ಲಪಟಾಯಿಸಿರುವುದು ಬೆಳಕಿಗ ಬಂದಿದ್ದು, ಕೋರಮಂಗಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
House Maid runs aways with 14 Lakhs Cheque from Retired DC house in Bangalore. A case has been registered at the Koramangala Police Station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am