ಬ್ರೇಕಿಂಗ್ ನ್ಯೂಸ್
29-06-21 05:40 pm Mangalore Correspondent ಕ್ರೈಂ
ಮೂಡುಬಿದ್ರೆ, ಜೂನ್ 29: ಮೂಡುಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯ ಬಡಗ ಮಿಜಾರು ಎಂಬಲ್ಲಿ ಕಾಡು ಹಂದಿಗಳ ಬೇಟೆಗೆಂದು ಸ್ಫೋಟಕ ಇಟ್ಟಿರುವುದು ಪತ್ತೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಡ ಬಾಂಬ್ ರೀತಿಯ ಕಚ್ಚಾಬಾಂಬ್ ಗಳನ್ನು ಅಲ್ಲಲ್ಲಿ ಇಡಲಾಗಿತ್ತು. ಒಳದಾರಿಗಳು, ರಸ್ತೆಗಳ ಬದಿ ಇಟ್ಟಿರುವುದು ಗಮನಕ್ಕೆ ಬಂದು ಸ್ಥಳೀಯರು ಆತಂಕದಿಂದ ಪೊಲೀಸರಿಗೆ ತಿಳಿಸಿದ್ದಾರೆ. ಯಾರು ಈ ರೀತಿ ಕಚ್ಚಾ ಬಾಂಬ್ ಇಟ್ಟಿದ್ದಾರೆಂದು ತಿಳಿದುಬಂದಿಲ್ಲ. ಈ ಬಗ್ಗೆ ಬಾಂಬ್ ನಿಷ್ಕ್ರಿಯ ದಳದವರು ತೆರಳಿ ಬಾಂಬ್ ಗಳನ್ನು ವಶಕ್ಕೆ ಪಡೆದು ನಿಷ್ಕ್ರಿಯ ಮಾಡಿದ್ದಾರೆ.


ಕಾಡು ಹಂದಿಗಳನ್ನು ಬೇಟೆಯಾಡಲು ಈ ರೀತಿಯ ಬಾಂಬ್ ಇಟ್ಟಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ. ಈ ಬಗ್ಗೆ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಮತ್ತು ಮನುಷ್ಯರ ಜೀವಕ್ಕೆ ಹಾನಿಯಾಗಬಲ್ಲ ಸ್ಫೋಟಕ ಪತ್ತೆಯಾದ ವಿಚಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.
Crude bomb found for wild boar hunting in Moodbidri. Locals panic after seeing Bomb. A case has been registered at the Moodbidri Police Station.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm