ಬ್ರೇಕಿಂಗ್ ನ್ಯೂಸ್
30-06-21 12:56 pm Headline Karnataka News Network ಕ್ರೈಂ
ಮುಂಬೈ, ಜೂನ್ 30; ಫುಡ್ ಡೆಲಿವರಿ ಬಾಯ್ ಒಬ್ಬನ ಬಳಿ 2000 ರೂ. ಲಂಚ ಸ್ವೀಕರಿಸುತ್ತಿದ್ದ ಸಂಚಾರ ಪೊಲೀಸ್ ಇನ್ಸ್ಪೆಕ್ಟರ್ ನ್ನು ಮುಂಬೈ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಡೆಲಿವರಿ ಬಾಯ್ ಬೈಕ್ಅನ್ನು ಇನ್ಸ್ಪೆಕ್ಟರ್ ವಶಪಡಿಸಿಕೊಂಡು ಖಾಂಡಿವಲಿ ದಾಹಿಸರ್ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದರು.

ಅದಾಗಲೇ ಡೆಲಿವರಿ ಬಾಯ್ ಬೈಕ್ ಮೇಲೆ ₹8000 ದಂಡ ಬಾಕಿ ಇತ್ತು. ಈ ಪ್ರಕರಣವನ್ನು ಮುಗಿಸಬೇಕಾದರೆ 2000 ರೂ. ಲಂಚ ನೀಡಲು ಇನ್ಸ್ಪೆಕ್ಟರ್ ಬೇಡಿಕೆ ಇಟ್ಟಿದ್ದರು.
ಈ ವಿಷಯವನ್ನು ಎಸಿಬಿ ಅಧಿಕಾರಿಗಳ ಗಮನಕ್ಕೆ ತಂದ ಡೆಲಿವರಿ ಬಾಯ್, ಮಂಗಳವಾರ ತನ್ನ ಗಾಡಿಯನ್ನು ತರಲು ಹೋದಾಗ ಇನ್ಸ್ ಪೆಕ್ಟರ್ ಮತ್ತೆ ಲಂಚ ಕೇಳಿದ್ದು , ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸ್ ದಾಳಿ ಮಾಡಿ ಇನ್ಸ್ಪೆಕ್ಟರ್ ಅವರನ್ನು ಬಂಧಿಸಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm