ಬ್ರೇಕಿಂಗ್ ನ್ಯೂಸ್
30-06-21 12:56 pm Headline Karnataka News Network ಕ್ರೈಂ
ಮುಂಬೈ, ಜೂನ್ 30; ಫುಡ್ ಡೆಲಿವರಿ ಬಾಯ್ ಒಬ್ಬನ ಬಳಿ 2000 ರೂ. ಲಂಚ ಸ್ವೀಕರಿಸುತ್ತಿದ್ದ ಸಂಚಾರ ಪೊಲೀಸ್ ಇನ್ಸ್ಪೆಕ್ಟರ್ ನ್ನು ಮುಂಬೈ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಡೆಲಿವರಿ ಬಾಯ್ ಬೈಕ್ಅನ್ನು ಇನ್ಸ್ಪೆಕ್ಟರ್ ವಶಪಡಿಸಿಕೊಂಡು ಖಾಂಡಿವಲಿ ದಾಹಿಸರ್ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದರು.

ಅದಾಗಲೇ ಡೆಲಿವರಿ ಬಾಯ್ ಬೈಕ್ ಮೇಲೆ ₹8000 ದಂಡ ಬಾಕಿ ಇತ್ತು. ಈ ಪ್ರಕರಣವನ್ನು ಮುಗಿಸಬೇಕಾದರೆ 2000 ರೂ. ಲಂಚ ನೀಡಲು ಇನ್ಸ್ಪೆಕ್ಟರ್ ಬೇಡಿಕೆ ಇಟ್ಟಿದ್ದರು.
ಈ ವಿಷಯವನ್ನು ಎಸಿಬಿ ಅಧಿಕಾರಿಗಳ ಗಮನಕ್ಕೆ ತಂದ ಡೆಲಿವರಿ ಬಾಯ್, ಮಂಗಳವಾರ ತನ್ನ ಗಾಡಿಯನ್ನು ತರಲು ಹೋದಾಗ ಇನ್ಸ್ ಪೆಕ್ಟರ್ ಮತ್ತೆ ಲಂಚ ಕೇಳಿದ್ದು , ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸ್ ದಾಳಿ ಮಾಡಿ ಇನ್ಸ್ಪೆಕ್ಟರ್ ಅವರನ್ನು ಬಂಧಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm