ಬ್ರೇಕಿಂಗ್ ನ್ಯೂಸ್
30-06-21 04:15 pm Headline Karnataka News Network ಕ್ರೈಂ
Photo credits : ANI @ ANI
ಭುವನೇಶ್ವರ್, ಜೂನ್ 30: ಪೋರ್ಜರಿ ದಾಖಲೆಗಳನ್ನು ಬಳಸ್ಕೊಂಡು ಲಕ್ಷಾಂತರ ಸಿಮ್ ಕಾರ್ಡ್ ಏಕ್ಟಿವೇಟ್ ಮಾಡಿ ಕ್ರಿಮಿನಲ್ ಚಟುವಟಿಕೆಗೆ ಪೂರೈಕೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು ಖಾಸಗಿ ಟೆಲಿಕಾಂ ಕಂಪನಿಯ ಏಳು ಮಂದಿಯನ್ನು ಬಂಧಿಸಿದ್ದಾರೆ.
ಜಾಲಕ್ಕೆ ಸಂಬಂಧಿಸಿ 16,147 ಏಕ್ಟಿವ್ ಸಿಮ್ ಕಾರ್ಡ್ ಹಾಗೂ 110 ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಮಹೇಶ್ವರ್ ಬಾರಿಕ್(38), ರಜನಿಜಾಂತ ಪಾಣಿಗ್ರಹಿ(30), ಸುಬ್ರತ್ ಕುಮಾರ್ ಪಾಣಿಗ್ರಹಿ(24), ಸುಕಾಂತ ಕುಮಾರ್ ದಾಸ್ (30), ಸ್ರೀನಿಬಾಶ್ ಘಡಾಯಿ(21), ರಾಜೇಶ್ ಕುಮಾರ್ ಸೇಥಿ (29), ಮಂಗಲಮಾಯ ಮಿಶ್ರಾ (27) ಎಂದು ಗುರುತಿಸಲಾಗಿದೆ.


ಸಿಮ್ ಪಡೆಯಲು ಬರುವ ಅಸಲಿ ಗ್ರಾಹಕರದ್ದೇ ಐಡಿ ದಾಖಲೆ ಪ್ರತಿಗಳನ್ನು ಮತ್ತು ಫೋಟೊಗಳನ್ನು ಪೋರ್ಜರಿ ಮಾಡಿ ನಕಲಿಯಾಗಿ ಸಿಮ್ ಕಾರ್ಡ್ ತಯಾರಿಸುತ್ತಿದ್ದರು. ಲಕ್ಷಾಂತರ ಸಿಮ್ ಕಾರ್ಡ್ ಗಳನ್ನು ನಕಲಿ ಜಾಲದಲ್ಲಿ ಏಕ್ಟಿವೇಟ್ ಮಾಡಿ, ಅವುಗಳನ್ನು ವ್ಯವಸ್ಥಿತವಾಗಿ ಒಡಿಶಾ ಹೊರಭಾಗಕ್ಕೆ ಮಾರಾಟ ಮಾಡಲಾಗುತ್ತಿತ್ತು.
ಒಡಿಶಾ ಹೊರಭಾಗಕ್ಕೆ ಯಾವುದೇ ವಿಳಾಸ ದಾಖಲೆ ಪಡೆಯದೆ ಸಿಮ್ ಗಳನ್ನು ಮಾರಾಟ ಮಾಡುತ್ತಿದ್ದರು. ಹೀಗಾಗಿ ಸಿಮ್ ಪಡೆದವರನ್ನು ಟ್ರೇಸ್ ಮಾಡುವುದು ಸಾಧ್ಯವಿಲ್ಲ. ನಕಲಿ ಸಿಮ್ ಬಳಸಿಕೊಂಡು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.
ಈ ಗ್ಯಾಂಗ್ ಎರಡು ಲಕ್ಷಕ್ಕೂ ಹೆಚ್ಚು ನಕಲಿ ಸಿಮ್ ಗಳನ್ನು ಮಾರಾಟ ಮಾಡಿರುವ ಅಂದಾಜಿದೆ. ದೇಶದ ಭದ್ರತೆಗೆ ಇದೊಂದು ಅಪಾಯಕಾರಿ ಆಗಬಲ್ಲ ನಡೆಯಾಗಿದ್ದು ನಕಲಿ ಸಿಮ್ ಬಳಸಿ ಭದ್ರತೆಗೆ ಸವಾಲಾಗುವ ರೀತಿಯ ಅಪರಾಧ ಕೃತ್ಯಗಳನ್ನು ಎಸಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Commissioner of Police, Bhubaneswar-Cuttack, S K Priyadarsi said the pre-activated SIMs were sold outside the state.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm