ಬ್ರೇಕಿಂಗ್ ನ್ಯೂಸ್
30-06-21 04:15 pm Headline Karnataka News Network ಕ್ರೈಂ
Photo credits : ANI @ ANI
ಭುವನೇಶ್ವರ್, ಜೂನ್ 30: ಪೋರ್ಜರಿ ದಾಖಲೆಗಳನ್ನು ಬಳಸ್ಕೊಂಡು ಲಕ್ಷಾಂತರ ಸಿಮ್ ಕಾರ್ಡ್ ಏಕ್ಟಿವೇಟ್ ಮಾಡಿ ಕ್ರಿಮಿನಲ್ ಚಟುವಟಿಕೆಗೆ ಪೂರೈಕೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು ಖಾಸಗಿ ಟೆಲಿಕಾಂ ಕಂಪನಿಯ ಏಳು ಮಂದಿಯನ್ನು ಬಂಧಿಸಿದ್ದಾರೆ.
ಜಾಲಕ್ಕೆ ಸಂಬಂಧಿಸಿ 16,147 ಏಕ್ಟಿವ್ ಸಿಮ್ ಕಾರ್ಡ್ ಹಾಗೂ 110 ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಮಹೇಶ್ವರ್ ಬಾರಿಕ್(38), ರಜನಿಜಾಂತ ಪಾಣಿಗ್ರಹಿ(30), ಸುಬ್ರತ್ ಕುಮಾರ್ ಪಾಣಿಗ್ರಹಿ(24), ಸುಕಾಂತ ಕುಮಾರ್ ದಾಸ್ (30), ಸ್ರೀನಿಬಾಶ್ ಘಡಾಯಿ(21), ರಾಜೇಶ್ ಕುಮಾರ್ ಸೇಥಿ (29), ಮಂಗಲಮಾಯ ಮಿಶ್ರಾ (27) ಎಂದು ಗುರುತಿಸಲಾಗಿದೆ.


ಸಿಮ್ ಪಡೆಯಲು ಬರುವ ಅಸಲಿ ಗ್ರಾಹಕರದ್ದೇ ಐಡಿ ದಾಖಲೆ ಪ್ರತಿಗಳನ್ನು ಮತ್ತು ಫೋಟೊಗಳನ್ನು ಪೋರ್ಜರಿ ಮಾಡಿ ನಕಲಿಯಾಗಿ ಸಿಮ್ ಕಾರ್ಡ್ ತಯಾರಿಸುತ್ತಿದ್ದರು. ಲಕ್ಷಾಂತರ ಸಿಮ್ ಕಾರ್ಡ್ ಗಳನ್ನು ನಕಲಿ ಜಾಲದಲ್ಲಿ ಏಕ್ಟಿವೇಟ್ ಮಾಡಿ, ಅವುಗಳನ್ನು ವ್ಯವಸ್ಥಿತವಾಗಿ ಒಡಿಶಾ ಹೊರಭಾಗಕ್ಕೆ ಮಾರಾಟ ಮಾಡಲಾಗುತ್ತಿತ್ತು.
ಒಡಿಶಾ ಹೊರಭಾಗಕ್ಕೆ ಯಾವುದೇ ವಿಳಾಸ ದಾಖಲೆ ಪಡೆಯದೆ ಸಿಮ್ ಗಳನ್ನು ಮಾರಾಟ ಮಾಡುತ್ತಿದ್ದರು. ಹೀಗಾಗಿ ಸಿಮ್ ಪಡೆದವರನ್ನು ಟ್ರೇಸ್ ಮಾಡುವುದು ಸಾಧ್ಯವಿಲ್ಲ. ನಕಲಿ ಸಿಮ್ ಬಳಸಿಕೊಂಡು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.
ಈ ಗ್ಯಾಂಗ್ ಎರಡು ಲಕ್ಷಕ್ಕೂ ಹೆಚ್ಚು ನಕಲಿ ಸಿಮ್ ಗಳನ್ನು ಮಾರಾಟ ಮಾಡಿರುವ ಅಂದಾಜಿದೆ. ದೇಶದ ಭದ್ರತೆಗೆ ಇದೊಂದು ಅಪಾಯಕಾರಿ ಆಗಬಲ್ಲ ನಡೆಯಾಗಿದ್ದು ನಕಲಿ ಸಿಮ್ ಬಳಸಿ ಭದ್ರತೆಗೆ ಸವಾಲಾಗುವ ರೀತಿಯ ಅಪರಾಧ ಕೃತ್ಯಗಳನ್ನು ಎಸಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Commissioner of Police, Bhubaneswar-Cuttack, S K Priyadarsi said the pre-activated SIMs were sold outside the state.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am