ಬ್ರೇಕಿಂಗ್ ನ್ಯೂಸ್
30-06-21 04:15 pm Headline Karnataka News Network ಕ್ರೈಂ
Photo credits : ANI @ ANI
ಭುವನೇಶ್ವರ್, ಜೂನ್ 30: ಪೋರ್ಜರಿ ದಾಖಲೆಗಳನ್ನು ಬಳಸ್ಕೊಂಡು ಲಕ್ಷಾಂತರ ಸಿಮ್ ಕಾರ್ಡ್ ಏಕ್ಟಿವೇಟ್ ಮಾಡಿ ಕ್ರಿಮಿನಲ್ ಚಟುವಟಿಕೆಗೆ ಪೂರೈಕೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು ಖಾಸಗಿ ಟೆಲಿಕಾಂ ಕಂಪನಿಯ ಏಳು ಮಂದಿಯನ್ನು ಬಂಧಿಸಿದ್ದಾರೆ.
ಜಾಲಕ್ಕೆ ಸಂಬಂಧಿಸಿ 16,147 ಏಕ್ಟಿವ್ ಸಿಮ್ ಕಾರ್ಡ್ ಹಾಗೂ 110 ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಮಹೇಶ್ವರ್ ಬಾರಿಕ್(38), ರಜನಿಜಾಂತ ಪಾಣಿಗ್ರಹಿ(30), ಸುಬ್ರತ್ ಕುಮಾರ್ ಪಾಣಿಗ್ರಹಿ(24), ಸುಕಾಂತ ಕುಮಾರ್ ದಾಸ್ (30), ಸ್ರೀನಿಬಾಶ್ ಘಡಾಯಿ(21), ರಾಜೇಶ್ ಕುಮಾರ್ ಸೇಥಿ (29), ಮಂಗಲಮಾಯ ಮಿಶ್ರಾ (27) ಎಂದು ಗುರುತಿಸಲಾಗಿದೆ.


ಸಿಮ್ ಪಡೆಯಲು ಬರುವ ಅಸಲಿ ಗ್ರಾಹಕರದ್ದೇ ಐಡಿ ದಾಖಲೆ ಪ್ರತಿಗಳನ್ನು ಮತ್ತು ಫೋಟೊಗಳನ್ನು ಪೋರ್ಜರಿ ಮಾಡಿ ನಕಲಿಯಾಗಿ ಸಿಮ್ ಕಾರ್ಡ್ ತಯಾರಿಸುತ್ತಿದ್ದರು. ಲಕ್ಷಾಂತರ ಸಿಮ್ ಕಾರ್ಡ್ ಗಳನ್ನು ನಕಲಿ ಜಾಲದಲ್ಲಿ ಏಕ್ಟಿವೇಟ್ ಮಾಡಿ, ಅವುಗಳನ್ನು ವ್ಯವಸ್ಥಿತವಾಗಿ ಒಡಿಶಾ ಹೊರಭಾಗಕ್ಕೆ ಮಾರಾಟ ಮಾಡಲಾಗುತ್ತಿತ್ತು.
ಒಡಿಶಾ ಹೊರಭಾಗಕ್ಕೆ ಯಾವುದೇ ವಿಳಾಸ ದಾಖಲೆ ಪಡೆಯದೆ ಸಿಮ್ ಗಳನ್ನು ಮಾರಾಟ ಮಾಡುತ್ತಿದ್ದರು. ಹೀಗಾಗಿ ಸಿಮ್ ಪಡೆದವರನ್ನು ಟ್ರೇಸ್ ಮಾಡುವುದು ಸಾಧ್ಯವಿಲ್ಲ. ನಕಲಿ ಸಿಮ್ ಬಳಸಿಕೊಂಡು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.
ಈ ಗ್ಯಾಂಗ್ ಎರಡು ಲಕ್ಷಕ್ಕೂ ಹೆಚ್ಚು ನಕಲಿ ಸಿಮ್ ಗಳನ್ನು ಮಾರಾಟ ಮಾಡಿರುವ ಅಂದಾಜಿದೆ. ದೇಶದ ಭದ್ರತೆಗೆ ಇದೊಂದು ಅಪಾಯಕಾರಿ ಆಗಬಲ್ಲ ನಡೆಯಾಗಿದ್ದು ನಕಲಿ ಸಿಮ್ ಬಳಸಿ ಭದ್ರತೆಗೆ ಸವಾಲಾಗುವ ರೀತಿಯ ಅಪರಾಧ ಕೃತ್ಯಗಳನ್ನು ಎಸಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Commissioner of Police, Bhubaneswar-Cuttack, S K Priyadarsi said the pre-activated SIMs were sold outside the state.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am