ಬ್ರೇಕಿಂಗ್ ನ್ಯೂಸ್
30-06-21 04:15 pm Headline Karnataka News Network ಕ್ರೈಂ
Photo credits : ANI @ ANI
ಭುವನೇಶ್ವರ್, ಜೂನ್ 30: ಪೋರ್ಜರಿ ದಾಖಲೆಗಳನ್ನು ಬಳಸ್ಕೊಂಡು ಲಕ್ಷಾಂತರ ಸಿಮ್ ಕಾರ್ಡ್ ಏಕ್ಟಿವೇಟ್ ಮಾಡಿ ಕ್ರಿಮಿನಲ್ ಚಟುವಟಿಕೆಗೆ ಪೂರೈಕೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು ಖಾಸಗಿ ಟೆಲಿಕಾಂ ಕಂಪನಿಯ ಏಳು ಮಂದಿಯನ್ನು ಬಂಧಿಸಿದ್ದಾರೆ.
ಜಾಲಕ್ಕೆ ಸಂಬಂಧಿಸಿ 16,147 ಏಕ್ಟಿವ್ ಸಿಮ್ ಕಾರ್ಡ್ ಹಾಗೂ 110 ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಮಹೇಶ್ವರ್ ಬಾರಿಕ್(38), ರಜನಿಜಾಂತ ಪಾಣಿಗ್ರಹಿ(30), ಸುಬ್ರತ್ ಕುಮಾರ್ ಪಾಣಿಗ್ರಹಿ(24), ಸುಕಾಂತ ಕುಮಾರ್ ದಾಸ್ (30), ಸ್ರೀನಿಬಾಶ್ ಘಡಾಯಿ(21), ರಾಜೇಶ್ ಕುಮಾರ್ ಸೇಥಿ (29), ಮಂಗಲಮಾಯ ಮಿಶ್ರಾ (27) ಎಂದು ಗುರುತಿಸಲಾಗಿದೆ.


ಸಿಮ್ ಪಡೆಯಲು ಬರುವ ಅಸಲಿ ಗ್ರಾಹಕರದ್ದೇ ಐಡಿ ದಾಖಲೆ ಪ್ರತಿಗಳನ್ನು ಮತ್ತು ಫೋಟೊಗಳನ್ನು ಪೋರ್ಜರಿ ಮಾಡಿ ನಕಲಿಯಾಗಿ ಸಿಮ್ ಕಾರ್ಡ್ ತಯಾರಿಸುತ್ತಿದ್ದರು. ಲಕ್ಷಾಂತರ ಸಿಮ್ ಕಾರ್ಡ್ ಗಳನ್ನು ನಕಲಿ ಜಾಲದಲ್ಲಿ ಏಕ್ಟಿವೇಟ್ ಮಾಡಿ, ಅವುಗಳನ್ನು ವ್ಯವಸ್ಥಿತವಾಗಿ ಒಡಿಶಾ ಹೊರಭಾಗಕ್ಕೆ ಮಾರಾಟ ಮಾಡಲಾಗುತ್ತಿತ್ತು.
ಒಡಿಶಾ ಹೊರಭಾಗಕ್ಕೆ ಯಾವುದೇ ವಿಳಾಸ ದಾಖಲೆ ಪಡೆಯದೆ ಸಿಮ್ ಗಳನ್ನು ಮಾರಾಟ ಮಾಡುತ್ತಿದ್ದರು. ಹೀಗಾಗಿ ಸಿಮ್ ಪಡೆದವರನ್ನು ಟ್ರೇಸ್ ಮಾಡುವುದು ಸಾಧ್ಯವಿಲ್ಲ. ನಕಲಿ ಸಿಮ್ ಬಳಸಿಕೊಂಡು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.
ಈ ಗ್ಯಾಂಗ್ ಎರಡು ಲಕ್ಷಕ್ಕೂ ಹೆಚ್ಚು ನಕಲಿ ಸಿಮ್ ಗಳನ್ನು ಮಾರಾಟ ಮಾಡಿರುವ ಅಂದಾಜಿದೆ. ದೇಶದ ಭದ್ರತೆಗೆ ಇದೊಂದು ಅಪಾಯಕಾರಿ ಆಗಬಲ್ಲ ನಡೆಯಾಗಿದ್ದು ನಕಲಿ ಸಿಮ್ ಬಳಸಿ ಭದ್ರತೆಗೆ ಸವಾಲಾಗುವ ರೀತಿಯ ಅಪರಾಧ ಕೃತ್ಯಗಳನ್ನು ಎಸಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Commissioner of Police, Bhubaneswar-Cuttack, S K Priyadarsi said the pre-activated SIMs were sold outside the state.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm