ಬ್ರೇಕಿಂಗ್ ನ್ಯೂಸ್
30-06-21 04:15 pm Headline Karnataka News Network ಕ್ರೈಂ
Photo credits : ANI @ ANI
ಭುವನೇಶ್ವರ್, ಜೂನ್ 30: ಪೋರ್ಜರಿ ದಾಖಲೆಗಳನ್ನು ಬಳಸ್ಕೊಂಡು ಲಕ್ಷಾಂತರ ಸಿಮ್ ಕಾರ್ಡ್ ಏಕ್ಟಿವೇಟ್ ಮಾಡಿ ಕ್ರಿಮಿನಲ್ ಚಟುವಟಿಕೆಗೆ ಪೂರೈಕೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು ಖಾಸಗಿ ಟೆಲಿಕಾಂ ಕಂಪನಿಯ ಏಳು ಮಂದಿಯನ್ನು ಬಂಧಿಸಿದ್ದಾರೆ.
ಜಾಲಕ್ಕೆ ಸಂಬಂಧಿಸಿ 16,147 ಏಕ್ಟಿವ್ ಸಿಮ್ ಕಾರ್ಡ್ ಹಾಗೂ 110 ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಮಹೇಶ್ವರ್ ಬಾರಿಕ್(38), ರಜನಿಜಾಂತ ಪಾಣಿಗ್ರಹಿ(30), ಸುಬ್ರತ್ ಕುಮಾರ್ ಪಾಣಿಗ್ರಹಿ(24), ಸುಕಾಂತ ಕುಮಾರ್ ದಾಸ್ (30), ಸ್ರೀನಿಬಾಶ್ ಘಡಾಯಿ(21), ರಾಜೇಶ್ ಕುಮಾರ್ ಸೇಥಿ (29), ಮಂಗಲಮಾಯ ಮಿಶ್ರಾ (27) ಎಂದು ಗುರುತಿಸಲಾಗಿದೆ.


ಸಿಮ್ ಪಡೆಯಲು ಬರುವ ಅಸಲಿ ಗ್ರಾಹಕರದ್ದೇ ಐಡಿ ದಾಖಲೆ ಪ್ರತಿಗಳನ್ನು ಮತ್ತು ಫೋಟೊಗಳನ್ನು ಪೋರ್ಜರಿ ಮಾಡಿ ನಕಲಿಯಾಗಿ ಸಿಮ್ ಕಾರ್ಡ್ ತಯಾರಿಸುತ್ತಿದ್ದರು. ಲಕ್ಷಾಂತರ ಸಿಮ್ ಕಾರ್ಡ್ ಗಳನ್ನು ನಕಲಿ ಜಾಲದಲ್ಲಿ ಏಕ್ಟಿವೇಟ್ ಮಾಡಿ, ಅವುಗಳನ್ನು ವ್ಯವಸ್ಥಿತವಾಗಿ ಒಡಿಶಾ ಹೊರಭಾಗಕ್ಕೆ ಮಾರಾಟ ಮಾಡಲಾಗುತ್ತಿತ್ತು.
ಒಡಿಶಾ ಹೊರಭಾಗಕ್ಕೆ ಯಾವುದೇ ವಿಳಾಸ ದಾಖಲೆ ಪಡೆಯದೆ ಸಿಮ್ ಗಳನ್ನು ಮಾರಾಟ ಮಾಡುತ್ತಿದ್ದರು. ಹೀಗಾಗಿ ಸಿಮ್ ಪಡೆದವರನ್ನು ಟ್ರೇಸ್ ಮಾಡುವುದು ಸಾಧ್ಯವಿಲ್ಲ. ನಕಲಿ ಸಿಮ್ ಬಳಸಿಕೊಂಡು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.
ಈ ಗ್ಯಾಂಗ್ ಎರಡು ಲಕ್ಷಕ್ಕೂ ಹೆಚ್ಚು ನಕಲಿ ಸಿಮ್ ಗಳನ್ನು ಮಾರಾಟ ಮಾಡಿರುವ ಅಂದಾಜಿದೆ. ದೇಶದ ಭದ್ರತೆಗೆ ಇದೊಂದು ಅಪಾಯಕಾರಿ ಆಗಬಲ್ಲ ನಡೆಯಾಗಿದ್ದು ನಕಲಿ ಸಿಮ್ ಬಳಸಿ ಭದ್ರತೆಗೆ ಸವಾಲಾಗುವ ರೀತಿಯ ಅಪರಾಧ ಕೃತ್ಯಗಳನ್ನು ಎಸಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Commissioner of Police, Bhubaneswar-Cuttack, S K Priyadarsi said the pre-activated SIMs were sold outside the state.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm