ಬ್ರೇಕಿಂಗ್ ನ್ಯೂಸ್
02-07-21 03:01 pm Mangalore Correspondent ಕ್ರೈಂ
ಉಳ್ಳಾಲ, ಜು.2: ಇಲ್ಲಿನ ಮುಕ್ಕಚ್ಚೇರಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಟಿಟಿ ವಾಹನದ ಗಾಜನ್ನು ಒಡೆದ ಕಿಡಿಗೇಡಿಗಳು ಸೈರನ್ ಆಂಪ್ ಮತ್ತು ಆಡಿಯೋ ಸ್ಟಿರಿಯೋವನ್ನು ದೋಚಿದ ಘಟನೆ ನಡೆದಿದೆ.
ಗಂಗಾಧರ್ ಎಂಬವರಿಗೆ ಸೇರಿದ ಶ್ರೀ ಗಣೇಶ್ ಹೆಸರಿನ ಆಂಬುಲೆನ್ಸಿನ ಗಾಜನ್ನ ಕಿಡಿಗೇಡಿಗಳು ಪುಡಿಗೈದಿದ್ದಾರೆ. ಆಂಬುಲೆನ್ಸ್ ಚಾಲಕ ಮುಕ್ಕಚ್ಚೇರಿ ನಿವಾಸಿಯಾಗಿದ್ದು ನಿನ್ನೆ ರಾತ್ರಿ ರಸ್ತೆ ಬದಿಯಲ್ಲಿ ಟಿ.ಟಿ ವಾಹನವನ್ನ ನಿಲ್ಲಿಸಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ತೆರಳಲು ಚಾಲಕ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಆಂಬುಲೆನ್ಸ್ ನ ಗ್ಲಾಸ್ ಒಡೆದು ಒಳನುಗ್ಗಿ ಸೈರನ್ ಆಗುವ ಬೆಲೆ ಬಾಳುವ ಆಂಪ್ಲಿಫಯರ್ ಮತ್ತು ಆಡಿಯೋ ಸ್ಟಿರಿಯೋವನ್ನ ದೋಚಿದ್ದಾರೆ.




ಅಲ್ಲದೆ ಒಳಗಿದ್ದ ಕೆಲ ಸರ್ಜಿಕಲ್ ಪರಿಕರಗಳನ್ನ ರಸ್ತೆಗೆಸೆದು ವಿಕೃತಿ ಮೆರೆದಿದ್ದಾರೆ. ಗಂಗಾಧರ್ ಅವರು ತನ್ನ ಆಂಬುಲೆನ್ಸ್ ಗಳ ಮುಖೇನ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯ ವಾಹನವನ್ನೇ ಪುಡಿಗಟ್ಟಿದ ಕಿಡಿಗೇಡಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತಂತೆ ಗಂಗಾಧರ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Video:
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಒಡೆದು ಸೈರನ್ ಪರಿಕರ ದೋಚಿದ ಕಿಡಿಗೇಡಿಗಳು
Posted by Headline Karnataka on Friday, July 2, 2021
Ullal Miscrensts damage Ambulance and steal PPA Kit and also a siren. A video of the driver alleging about Public safety has gone viral on Social Media.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am