ಬ್ರೇಕಿಂಗ್ ನ್ಯೂಸ್
02-07-21 03:01 pm Mangalore Correspondent ಕ್ರೈಂ
ಉಳ್ಳಾಲ, ಜು.2: ಇಲ್ಲಿನ ಮುಕ್ಕಚ್ಚೇರಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಟಿಟಿ ವಾಹನದ ಗಾಜನ್ನು ಒಡೆದ ಕಿಡಿಗೇಡಿಗಳು ಸೈರನ್ ಆಂಪ್ ಮತ್ತು ಆಡಿಯೋ ಸ್ಟಿರಿಯೋವನ್ನು ದೋಚಿದ ಘಟನೆ ನಡೆದಿದೆ.
ಗಂಗಾಧರ್ ಎಂಬವರಿಗೆ ಸೇರಿದ ಶ್ರೀ ಗಣೇಶ್ ಹೆಸರಿನ ಆಂಬುಲೆನ್ಸಿನ ಗಾಜನ್ನ ಕಿಡಿಗೇಡಿಗಳು ಪುಡಿಗೈದಿದ್ದಾರೆ. ಆಂಬುಲೆನ್ಸ್ ಚಾಲಕ ಮುಕ್ಕಚ್ಚೇರಿ ನಿವಾಸಿಯಾಗಿದ್ದು ನಿನ್ನೆ ರಾತ್ರಿ ರಸ್ತೆ ಬದಿಯಲ್ಲಿ ಟಿ.ಟಿ ವಾಹನವನ್ನ ನಿಲ್ಲಿಸಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ತೆರಳಲು ಚಾಲಕ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಆಂಬುಲೆನ್ಸ್ ನ ಗ್ಲಾಸ್ ಒಡೆದು ಒಳನುಗ್ಗಿ ಸೈರನ್ ಆಗುವ ಬೆಲೆ ಬಾಳುವ ಆಂಪ್ಲಿಫಯರ್ ಮತ್ತು ಆಡಿಯೋ ಸ್ಟಿರಿಯೋವನ್ನ ದೋಚಿದ್ದಾರೆ.




ಅಲ್ಲದೆ ಒಳಗಿದ್ದ ಕೆಲ ಸರ್ಜಿಕಲ್ ಪರಿಕರಗಳನ್ನ ರಸ್ತೆಗೆಸೆದು ವಿಕೃತಿ ಮೆರೆದಿದ್ದಾರೆ. ಗಂಗಾಧರ್ ಅವರು ತನ್ನ ಆಂಬುಲೆನ್ಸ್ ಗಳ ಮುಖೇನ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯ ವಾಹನವನ್ನೇ ಪುಡಿಗಟ್ಟಿದ ಕಿಡಿಗೇಡಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತಂತೆ ಗಂಗಾಧರ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Video:
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಒಡೆದು ಸೈರನ್ ಪರಿಕರ ದೋಚಿದ ಕಿಡಿಗೇಡಿಗಳು
Posted by Headline Karnataka on Friday, July 2, 2021
Ullal Miscrensts damage Ambulance and steal PPA Kit and also a siren. A video of the driver alleging about Public safety has gone viral on Social Media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm