ಬ್ರೇಕಿಂಗ್ ನ್ಯೂಸ್
02-07-21 03:01 pm Mangalore Correspondent ಕ್ರೈಂ
ಉಳ್ಳಾಲ, ಜು.2: ಇಲ್ಲಿನ ಮುಕ್ಕಚ್ಚೇರಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಟಿಟಿ ವಾಹನದ ಗಾಜನ್ನು ಒಡೆದ ಕಿಡಿಗೇಡಿಗಳು ಸೈರನ್ ಆಂಪ್ ಮತ್ತು ಆಡಿಯೋ ಸ್ಟಿರಿಯೋವನ್ನು ದೋಚಿದ ಘಟನೆ ನಡೆದಿದೆ.
ಗಂಗಾಧರ್ ಎಂಬವರಿಗೆ ಸೇರಿದ ಶ್ರೀ ಗಣೇಶ್ ಹೆಸರಿನ ಆಂಬುಲೆನ್ಸಿನ ಗಾಜನ್ನ ಕಿಡಿಗೇಡಿಗಳು ಪುಡಿಗೈದಿದ್ದಾರೆ. ಆಂಬುಲೆನ್ಸ್ ಚಾಲಕ ಮುಕ್ಕಚ್ಚೇರಿ ನಿವಾಸಿಯಾಗಿದ್ದು ನಿನ್ನೆ ರಾತ್ರಿ ರಸ್ತೆ ಬದಿಯಲ್ಲಿ ಟಿ.ಟಿ ವಾಹನವನ್ನ ನಿಲ್ಲಿಸಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ತೆರಳಲು ಚಾಲಕ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಆಂಬುಲೆನ್ಸ್ ನ ಗ್ಲಾಸ್ ಒಡೆದು ಒಳನುಗ್ಗಿ ಸೈರನ್ ಆಗುವ ಬೆಲೆ ಬಾಳುವ ಆಂಪ್ಲಿಫಯರ್ ಮತ್ತು ಆಡಿಯೋ ಸ್ಟಿರಿಯೋವನ್ನ ದೋಚಿದ್ದಾರೆ.




ಅಲ್ಲದೆ ಒಳಗಿದ್ದ ಕೆಲ ಸರ್ಜಿಕಲ್ ಪರಿಕರಗಳನ್ನ ರಸ್ತೆಗೆಸೆದು ವಿಕೃತಿ ಮೆರೆದಿದ್ದಾರೆ. ಗಂಗಾಧರ್ ಅವರು ತನ್ನ ಆಂಬುಲೆನ್ಸ್ ಗಳ ಮುಖೇನ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯ ವಾಹನವನ್ನೇ ಪುಡಿಗಟ್ಟಿದ ಕಿಡಿಗೇಡಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತಂತೆ ಗಂಗಾಧರ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Video:
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಒಡೆದು ಸೈರನ್ ಪರಿಕರ ದೋಚಿದ ಕಿಡಿಗೇಡಿಗಳು
Posted by Headline Karnataka on Friday, July 2, 2021
Ullal Miscrensts damage Ambulance and steal PPA Kit and also a siren. A video of the driver alleging about Public safety has gone viral on Social Media.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm