ಬ್ರೇಕಿಂಗ್ ನ್ಯೂಸ್
02-07-21 03:01 pm Mangalore Correspondent ಕ್ರೈಂ
ಉಳ್ಳಾಲ, ಜು.2: ಇಲ್ಲಿನ ಮುಕ್ಕಚ್ಚೇರಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಟಿಟಿ ವಾಹನದ ಗಾಜನ್ನು ಒಡೆದ ಕಿಡಿಗೇಡಿಗಳು ಸೈರನ್ ಆಂಪ್ ಮತ್ತು ಆಡಿಯೋ ಸ್ಟಿರಿಯೋವನ್ನು ದೋಚಿದ ಘಟನೆ ನಡೆದಿದೆ.
ಗಂಗಾಧರ್ ಎಂಬವರಿಗೆ ಸೇರಿದ ಶ್ರೀ ಗಣೇಶ್ ಹೆಸರಿನ ಆಂಬುಲೆನ್ಸಿನ ಗಾಜನ್ನ ಕಿಡಿಗೇಡಿಗಳು ಪುಡಿಗೈದಿದ್ದಾರೆ. ಆಂಬುಲೆನ್ಸ್ ಚಾಲಕ ಮುಕ್ಕಚ್ಚೇರಿ ನಿವಾಸಿಯಾಗಿದ್ದು ನಿನ್ನೆ ರಾತ್ರಿ ರಸ್ತೆ ಬದಿಯಲ್ಲಿ ಟಿ.ಟಿ ವಾಹನವನ್ನ ನಿಲ್ಲಿಸಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ತೆರಳಲು ಚಾಲಕ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಆಂಬುಲೆನ್ಸ್ ನ ಗ್ಲಾಸ್ ಒಡೆದು ಒಳನುಗ್ಗಿ ಸೈರನ್ ಆಗುವ ಬೆಲೆ ಬಾಳುವ ಆಂಪ್ಲಿಫಯರ್ ಮತ್ತು ಆಡಿಯೋ ಸ್ಟಿರಿಯೋವನ್ನ ದೋಚಿದ್ದಾರೆ.




ಅಲ್ಲದೆ ಒಳಗಿದ್ದ ಕೆಲ ಸರ್ಜಿಕಲ್ ಪರಿಕರಗಳನ್ನ ರಸ್ತೆಗೆಸೆದು ವಿಕೃತಿ ಮೆರೆದಿದ್ದಾರೆ. ಗಂಗಾಧರ್ ಅವರು ತನ್ನ ಆಂಬುಲೆನ್ಸ್ ಗಳ ಮುಖೇನ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯ ವಾಹನವನ್ನೇ ಪುಡಿಗಟ್ಟಿದ ಕಿಡಿಗೇಡಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತಂತೆ ಗಂಗಾಧರ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Video:
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಒಡೆದು ಸೈರನ್ ಪರಿಕರ ದೋಚಿದ ಕಿಡಿಗೇಡಿಗಳು
Posted by Headline Karnataka on Friday, July 2, 2021
Ullal Miscrensts damage Ambulance and steal PPA Kit and also a siren. A video of the driver alleging about Public safety has gone viral on Social Media.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am