ಬ್ರೇಕಿಂಗ್ ನ್ಯೂಸ್
02-07-21 03:01 pm Mangalore Correspondent ಕ್ರೈಂ
ಉಳ್ಳಾಲ, ಜು.2: ಇಲ್ಲಿನ ಮುಕ್ಕಚ್ಚೇರಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಟಿಟಿ ವಾಹನದ ಗಾಜನ್ನು ಒಡೆದ ಕಿಡಿಗೇಡಿಗಳು ಸೈರನ್ ಆಂಪ್ ಮತ್ತು ಆಡಿಯೋ ಸ್ಟಿರಿಯೋವನ್ನು ದೋಚಿದ ಘಟನೆ ನಡೆದಿದೆ.
ಗಂಗಾಧರ್ ಎಂಬವರಿಗೆ ಸೇರಿದ ಶ್ರೀ ಗಣೇಶ್ ಹೆಸರಿನ ಆಂಬುಲೆನ್ಸಿನ ಗಾಜನ್ನ ಕಿಡಿಗೇಡಿಗಳು ಪುಡಿಗೈದಿದ್ದಾರೆ. ಆಂಬುಲೆನ್ಸ್ ಚಾಲಕ ಮುಕ್ಕಚ್ಚೇರಿ ನಿವಾಸಿಯಾಗಿದ್ದು ನಿನ್ನೆ ರಾತ್ರಿ ರಸ್ತೆ ಬದಿಯಲ್ಲಿ ಟಿ.ಟಿ ವಾಹನವನ್ನ ನಿಲ್ಲಿಸಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ತೆರಳಲು ಚಾಲಕ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಆಂಬುಲೆನ್ಸ್ ನ ಗ್ಲಾಸ್ ಒಡೆದು ಒಳನುಗ್ಗಿ ಸೈರನ್ ಆಗುವ ಬೆಲೆ ಬಾಳುವ ಆಂಪ್ಲಿಫಯರ್ ಮತ್ತು ಆಡಿಯೋ ಸ್ಟಿರಿಯೋವನ್ನ ದೋಚಿದ್ದಾರೆ.




ಅಲ್ಲದೆ ಒಳಗಿದ್ದ ಕೆಲ ಸರ್ಜಿಕಲ್ ಪರಿಕರಗಳನ್ನ ರಸ್ತೆಗೆಸೆದು ವಿಕೃತಿ ಮೆರೆದಿದ್ದಾರೆ. ಗಂಗಾಧರ್ ಅವರು ತನ್ನ ಆಂಬುಲೆನ್ಸ್ ಗಳ ಮುಖೇನ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯ ವಾಹನವನ್ನೇ ಪುಡಿಗಟ್ಟಿದ ಕಿಡಿಗೇಡಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತಂತೆ ಗಂಗಾಧರ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Video:
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಒಡೆದು ಸೈರನ್ ಪರಿಕರ ದೋಚಿದ ಕಿಡಿಗೇಡಿಗಳು
Posted by Headline Karnataka on Friday, July 2, 2021
Ullal Miscrensts damage Ambulance and steal PPA Kit and also a siren. A video of the driver alleging about Public safety has gone viral on Social Media.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm