ಬ್ರೇಕಿಂಗ್ ನ್ಯೂಸ್
02-07-21 03:01 pm Mangalore Correspondent ಕ್ರೈಂ
ಉಳ್ಳಾಲ, ಜು.2: ಇಲ್ಲಿನ ಮುಕ್ಕಚ್ಚೇರಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಟಿಟಿ ವಾಹನದ ಗಾಜನ್ನು ಒಡೆದ ಕಿಡಿಗೇಡಿಗಳು ಸೈರನ್ ಆಂಪ್ ಮತ್ತು ಆಡಿಯೋ ಸ್ಟಿರಿಯೋವನ್ನು ದೋಚಿದ ಘಟನೆ ನಡೆದಿದೆ.
ಗಂಗಾಧರ್ ಎಂಬವರಿಗೆ ಸೇರಿದ ಶ್ರೀ ಗಣೇಶ್ ಹೆಸರಿನ ಆಂಬುಲೆನ್ಸಿನ ಗಾಜನ್ನ ಕಿಡಿಗೇಡಿಗಳು ಪುಡಿಗೈದಿದ್ದಾರೆ. ಆಂಬುಲೆನ್ಸ್ ಚಾಲಕ ಮುಕ್ಕಚ್ಚೇರಿ ನಿವಾಸಿಯಾಗಿದ್ದು ನಿನ್ನೆ ರಾತ್ರಿ ರಸ್ತೆ ಬದಿಯಲ್ಲಿ ಟಿ.ಟಿ ವಾಹನವನ್ನ ನಿಲ್ಲಿಸಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ತೆರಳಲು ಚಾಲಕ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಆಂಬುಲೆನ್ಸ್ ನ ಗ್ಲಾಸ್ ಒಡೆದು ಒಳನುಗ್ಗಿ ಸೈರನ್ ಆಗುವ ಬೆಲೆ ಬಾಳುವ ಆಂಪ್ಲಿಫಯರ್ ಮತ್ತು ಆಡಿಯೋ ಸ್ಟಿರಿಯೋವನ್ನ ದೋಚಿದ್ದಾರೆ.




ಅಲ್ಲದೆ ಒಳಗಿದ್ದ ಕೆಲ ಸರ್ಜಿಕಲ್ ಪರಿಕರಗಳನ್ನ ರಸ್ತೆಗೆಸೆದು ವಿಕೃತಿ ಮೆರೆದಿದ್ದಾರೆ. ಗಂಗಾಧರ್ ಅವರು ತನ್ನ ಆಂಬುಲೆನ್ಸ್ ಗಳ ಮುಖೇನ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯ ವಾಹನವನ್ನೇ ಪುಡಿಗಟ್ಟಿದ ಕಿಡಿಗೇಡಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತಂತೆ ಗಂಗಾಧರ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Video:
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಒಡೆದು ಸೈರನ್ ಪರಿಕರ ದೋಚಿದ ಕಿಡಿಗೇಡಿಗಳು
Posted by Headline Karnataka on Friday, July 2, 2021
Ullal Miscrensts damage Ambulance and steal PPA Kit and also a siren. A video of the driver alleging about Public safety has gone viral on Social Media.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm