ಬ್ರೇಕಿಂಗ್ ನ್ಯೂಸ್
02-07-21 03:01 pm Mangalore Correspondent ಕ್ರೈಂ
ಉಳ್ಳಾಲ, ಜು.2: ಇಲ್ಲಿನ ಮುಕ್ಕಚ್ಚೇರಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಟಿಟಿ ವಾಹನದ ಗಾಜನ್ನು ಒಡೆದ ಕಿಡಿಗೇಡಿಗಳು ಸೈರನ್ ಆಂಪ್ ಮತ್ತು ಆಡಿಯೋ ಸ್ಟಿರಿಯೋವನ್ನು ದೋಚಿದ ಘಟನೆ ನಡೆದಿದೆ.
ಗಂಗಾಧರ್ ಎಂಬವರಿಗೆ ಸೇರಿದ ಶ್ರೀ ಗಣೇಶ್ ಹೆಸರಿನ ಆಂಬುಲೆನ್ಸಿನ ಗಾಜನ್ನ ಕಿಡಿಗೇಡಿಗಳು ಪುಡಿಗೈದಿದ್ದಾರೆ. ಆಂಬುಲೆನ್ಸ್ ಚಾಲಕ ಮುಕ್ಕಚ್ಚೇರಿ ನಿವಾಸಿಯಾಗಿದ್ದು ನಿನ್ನೆ ರಾತ್ರಿ ರಸ್ತೆ ಬದಿಯಲ್ಲಿ ಟಿ.ಟಿ ವಾಹನವನ್ನ ನಿಲ್ಲಿಸಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ತೆರಳಲು ಚಾಲಕ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಆಂಬುಲೆನ್ಸ್ ನ ಗ್ಲಾಸ್ ಒಡೆದು ಒಳನುಗ್ಗಿ ಸೈರನ್ ಆಗುವ ಬೆಲೆ ಬಾಳುವ ಆಂಪ್ಲಿಫಯರ್ ಮತ್ತು ಆಡಿಯೋ ಸ್ಟಿರಿಯೋವನ್ನ ದೋಚಿದ್ದಾರೆ.




ಅಲ್ಲದೆ ಒಳಗಿದ್ದ ಕೆಲ ಸರ್ಜಿಕಲ್ ಪರಿಕರಗಳನ್ನ ರಸ್ತೆಗೆಸೆದು ವಿಕೃತಿ ಮೆರೆದಿದ್ದಾರೆ. ಗಂಗಾಧರ್ ಅವರು ತನ್ನ ಆಂಬುಲೆನ್ಸ್ ಗಳ ಮುಖೇನ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯ ವಾಹನವನ್ನೇ ಪುಡಿಗಟ್ಟಿದ ಕಿಡಿಗೇಡಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತಂತೆ ಗಂಗಾಧರ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Video:
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಒಡೆದು ಸೈರನ್ ಪರಿಕರ ದೋಚಿದ ಕಿಡಿಗೇಡಿಗಳು
Posted by Headline Karnataka on Friday, July 2, 2021
Ullal Miscrensts damage Ambulance and steal PPA Kit and also a siren. A video of the driver alleging about Public safety has gone viral on Social Media.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm