ಬ್ರೇಕಿಂಗ್ ನ್ಯೂಸ್
02-07-21 03:01 pm Mangalore Correspondent ಕ್ರೈಂ
ಉಳ್ಳಾಲ, ಜು.2: ಇಲ್ಲಿನ ಮುಕ್ಕಚ್ಚೇರಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಟಿಟಿ ವಾಹನದ ಗಾಜನ್ನು ಒಡೆದ ಕಿಡಿಗೇಡಿಗಳು ಸೈರನ್ ಆಂಪ್ ಮತ್ತು ಆಡಿಯೋ ಸ್ಟಿರಿಯೋವನ್ನು ದೋಚಿದ ಘಟನೆ ನಡೆದಿದೆ.
ಗಂಗಾಧರ್ ಎಂಬವರಿಗೆ ಸೇರಿದ ಶ್ರೀ ಗಣೇಶ್ ಹೆಸರಿನ ಆಂಬುಲೆನ್ಸಿನ ಗಾಜನ್ನ ಕಿಡಿಗೇಡಿಗಳು ಪುಡಿಗೈದಿದ್ದಾರೆ. ಆಂಬುಲೆನ್ಸ್ ಚಾಲಕ ಮುಕ್ಕಚ್ಚೇರಿ ನಿವಾಸಿಯಾಗಿದ್ದು ನಿನ್ನೆ ರಾತ್ರಿ ರಸ್ತೆ ಬದಿಯಲ್ಲಿ ಟಿ.ಟಿ ವಾಹನವನ್ನ ನಿಲ್ಲಿಸಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ತೆರಳಲು ಚಾಲಕ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಆಂಬುಲೆನ್ಸ್ ನ ಗ್ಲಾಸ್ ಒಡೆದು ಒಳನುಗ್ಗಿ ಸೈರನ್ ಆಗುವ ಬೆಲೆ ಬಾಳುವ ಆಂಪ್ಲಿಫಯರ್ ಮತ್ತು ಆಡಿಯೋ ಸ್ಟಿರಿಯೋವನ್ನ ದೋಚಿದ್ದಾರೆ.




ಅಲ್ಲದೆ ಒಳಗಿದ್ದ ಕೆಲ ಸರ್ಜಿಕಲ್ ಪರಿಕರಗಳನ್ನ ರಸ್ತೆಗೆಸೆದು ವಿಕೃತಿ ಮೆರೆದಿದ್ದಾರೆ. ಗಂಗಾಧರ್ ಅವರು ತನ್ನ ಆಂಬುಲೆನ್ಸ್ ಗಳ ಮುಖೇನ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯ ವಾಹನವನ್ನೇ ಪುಡಿಗಟ್ಟಿದ ಕಿಡಿಗೇಡಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತಂತೆ ಗಂಗಾಧರ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Video:
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಒಡೆದು ಸೈರನ್ ಪರಿಕರ ದೋಚಿದ ಕಿಡಿಗೇಡಿಗಳು
Posted by Headline Karnataka on Friday, July 2, 2021
Ullal Miscrensts damage Ambulance and steal PPA Kit and also a siren. A video of the driver alleging about Public safety has gone viral on Social Media.
02-01-26 04:13 pm
HK News Desk
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm