ಬ್ರೇಕಿಂಗ್ ನ್ಯೂಸ್
03-07-21 03:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 3: ನಗರದ ಕೊಟ್ಟಾರ ಚೌಕಿಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಂಬೆ ಹಣ್ಣಿನ ಜೊತೆ ಗಾಂಜಾ ಪ್ಯಾಕೆಟ್ ಗಳನ್ನು ಇರಿಸಿಕೊಂಡು ಸಾಗಿಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಕೇರಳ ನೋಂದಣಿಯ ಕೆಎಲ್ 79- 7130 ಸಂಖ್ಯೆಯ ಮಹೇಂದ್ರ ಬೊಲೆರೋ ಮ್ಯಾಕ್ಸಿ ಕ್ಯಾಬ್ ನಲ್ಲಿ ಪೊಲೀಸರ ತಪಾಸಣೆ ವೇಳೆ ನಿಂಬೆ ಹಣ್ಣುಗಳನ್ನು ತುಂಬಿದ್ದ ಪ್ಲಾಸ್ಟಿಕ್ ಟ್ರೇಗಳಲ್ಲಿ ಗಾಂಜಾ ಪ್ಯಾಕೆಟ್ ಪತ್ತೆಯಾಗಿದೆ. ತಲಾ ಎರಡು ಕೆಜಿಯ ಗಾಂಜಾ ಸಂಗ್ರಹವಿದ್ದ 20 ಪ್ಯಾಕೆಟ್ ಗಳನ್ನು ಅಡಗಿಸಿಟ್ಟು ಕೇರಳಕ್ಕೆ ಸಾಗಿಸುತ್ತಿರುವುದು ತಿಳಿದು ಮ್ಯಾಕ್ಸಿ ಕ್ಯಾಬ್ ವಾಹನ ಸಹಿತ ವಶಕ್ಕೆ ಪಡೆಯಲಾಗಿದೆ.



ಈ ವೇಳೆ, ವಾಹನದಲ್ಲಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ನಿವಾಸಿಗಳಾದ ಶಿಹಾಬುದ್ದೀನ್(32) ಮತ್ತು ಲತೀಫ್ (38) ಎಂಬವರನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮ್ಯಾಕ್ಸಿ ಕ್ಯಾಬ್ ವಾಹನ ಉಡುಪಿ ಕಡೆಯಿಂದ ಕೇರಳದ ಕಡೆಗೆ ಸಾಗುತ್ತಿತ್ತು. ಪ್ರಮುಖವಾಗಿ ಗಾಂಜಾವನ್ನು ಆಂಧ್ರಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು ಅದನ್ನು ವ್ಯವಸ್ಥಿತವಾಗಿ ಕರ್ನಾಟಕ, ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ.
Two people transporting ganja from Andhra Pradesh to Kasargod have been arrested by Mangalore Police. DCP law and order Hariram Shankar said the accused were nabbed at Kottara Chowki check post under Urwa police station limits. The arrested have been identified as Shihabuddin (32) and Latheef (38), both from Kasargod.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm