ಬ್ರೇಕಿಂಗ್ ನ್ಯೂಸ್
03-07-21 03:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 3: ನಗರದ ಕೊಟ್ಟಾರ ಚೌಕಿಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಂಬೆ ಹಣ್ಣಿನ ಜೊತೆ ಗಾಂಜಾ ಪ್ಯಾಕೆಟ್ ಗಳನ್ನು ಇರಿಸಿಕೊಂಡು ಸಾಗಿಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಕೇರಳ ನೋಂದಣಿಯ ಕೆಎಲ್ 79- 7130 ಸಂಖ್ಯೆಯ ಮಹೇಂದ್ರ ಬೊಲೆರೋ ಮ್ಯಾಕ್ಸಿ ಕ್ಯಾಬ್ ನಲ್ಲಿ ಪೊಲೀಸರ ತಪಾಸಣೆ ವೇಳೆ ನಿಂಬೆ ಹಣ್ಣುಗಳನ್ನು ತುಂಬಿದ್ದ ಪ್ಲಾಸ್ಟಿಕ್ ಟ್ರೇಗಳಲ್ಲಿ ಗಾಂಜಾ ಪ್ಯಾಕೆಟ್ ಪತ್ತೆಯಾಗಿದೆ. ತಲಾ ಎರಡು ಕೆಜಿಯ ಗಾಂಜಾ ಸಂಗ್ರಹವಿದ್ದ 20 ಪ್ಯಾಕೆಟ್ ಗಳನ್ನು ಅಡಗಿಸಿಟ್ಟು ಕೇರಳಕ್ಕೆ ಸಾಗಿಸುತ್ತಿರುವುದು ತಿಳಿದು ಮ್ಯಾಕ್ಸಿ ಕ್ಯಾಬ್ ವಾಹನ ಸಹಿತ ವಶಕ್ಕೆ ಪಡೆಯಲಾಗಿದೆ.



ಈ ವೇಳೆ, ವಾಹನದಲ್ಲಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ನಿವಾಸಿಗಳಾದ ಶಿಹಾಬುದ್ದೀನ್(32) ಮತ್ತು ಲತೀಫ್ (38) ಎಂಬವರನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮ್ಯಾಕ್ಸಿ ಕ್ಯಾಬ್ ವಾಹನ ಉಡುಪಿ ಕಡೆಯಿಂದ ಕೇರಳದ ಕಡೆಗೆ ಸಾಗುತ್ತಿತ್ತು. ಪ್ರಮುಖವಾಗಿ ಗಾಂಜಾವನ್ನು ಆಂಧ್ರಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು ಅದನ್ನು ವ್ಯವಸ್ಥಿತವಾಗಿ ಕರ್ನಾಟಕ, ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ.
Two people transporting ganja from Andhra Pradesh to Kasargod have been arrested by Mangalore Police. DCP law and order Hariram Shankar said the accused were nabbed at Kottara Chowki check post under Urwa police station limits. The arrested have been identified as Shihabuddin (32) and Latheef (38), both from Kasargod.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am