ಬ್ರೇಕಿಂಗ್ ನ್ಯೂಸ್
03-07-21 03:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 3: ನಗರದ ಕೊಟ್ಟಾರ ಚೌಕಿಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಂಬೆ ಹಣ್ಣಿನ ಜೊತೆ ಗಾಂಜಾ ಪ್ಯಾಕೆಟ್ ಗಳನ್ನು ಇರಿಸಿಕೊಂಡು ಸಾಗಿಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಕೇರಳ ನೋಂದಣಿಯ ಕೆಎಲ್ 79- 7130 ಸಂಖ್ಯೆಯ ಮಹೇಂದ್ರ ಬೊಲೆರೋ ಮ್ಯಾಕ್ಸಿ ಕ್ಯಾಬ್ ನಲ್ಲಿ ಪೊಲೀಸರ ತಪಾಸಣೆ ವೇಳೆ ನಿಂಬೆ ಹಣ್ಣುಗಳನ್ನು ತುಂಬಿದ್ದ ಪ್ಲಾಸ್ಟಿಕ್ ಟ್ರೇಗಳಲ್ಲಿ ಗಾಂಜಾ ಪ್ಯಾಕೆಟ್ ಪತ್ತೆಯಾಗಿದೆ. ತಲಾ ಎರಡು ಕೆಜಿಯ ಗಾಂಜಾ ಸಂಗ್ರಹವಿದ್ದ 20 ಪ್ಯಾಕೆಟ್ ಗಳನ್ನು ಅಡಗಿಸಿಟ್ಟು ಕೇರಳಕ್ಕೆ ಸಾಗಿಸುತ್ತಿರುವುದು ತಿಳಿದು ಮ್ಯಾಕ್ಸಿ ಕ್ಯಾಬ್ ವಾಹನ ಸಹಿತ ವಶಕ್ಕೆ ಪಡೆಯಲಾಗಿದೆ.



ಈ ವೇಳೆ, ವಾಹನದಲ್ಲಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ನಿವಾಸಿಗಳಾದ ಶಿಹಾಬುದ್ದೀನ್(32) ಮತ್ತು ಲತೀಫ್ (38) ಎಂಬವರನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮ್ಯಾಕ್ಸಿ ಕ್ಯಾಬ್ ವಾಹನ ಉಡುಪಿ ಕಡೆಯಿಂದ ಕೇರಳದ ಕಡೆಗೆ ಸಾಗುತ್ತಿತ್ತು. ಪ್ರಮುಖವಾಗಿ ಗಾಂಜಾವನ್ನು ಆಂಧ್ರಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು ಅದನ್ನು ವ್ಯವಸ್ಥಿತವಾಗಿ ಕರ್ನಾಟಕ, ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ.
Two people transporting ganja from Andhra Pradesh to Kasargod have been arrested by Mangalore Police. DCP law and order Hariram Shankar said the accused were nabbed at Kottara Chowki check post under Urwa police station limits. The arrested have been identified as Shihabuddin (32) and Latheef (38), both from Kasargod.
02-01-26 04:13 pm
HK News Desk
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm