ಬ್ರೇಕಿಂಗ್ ನ್ಯೂಸ್
03-07-21 03:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 3: ನಗರದ ಕೊಟ್ಟಾರ ಚೌಕಿಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಂಬೆ ಹಣ್ಣಿನ ಜೊತೆ ಗಾಂಜಾ ಪ್ಯಾಕೆಟ್ ಗಳನ್ನು ಇರಿಸಿಕೊಂಡು ಸಾಗಿಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಕೇರಳ ನೋಂದಣಿಯ ಕೆಎಲ್ 79- 7130 ಸಂಖ್ಯೆಯ ಮಹೇಂದ್ರ ಬೊಲೆರೋ ಮ್ಯಾಕ್ಸಿ ಕ್ಯಾಬ್ ನಲ್ಲಿ ಪೊಲೀಸರ ತಪಾಸಣೆ ವೇಳೆ ನಿಂಬೆ ಹಣ್ಣುಗಳನ್ನು ತುಂಬಿದ್ದ ಪ್ಲಾಸ್ಟಿಕ್ ಟ್ರೇಗಳಲ್ಲಿ ಗಾಂಜಾ ಪ್ಯಾಕೆಟ್ ಪತ್ತೆಯಾಗಿದೆ. ತಲಾ ಎರಡು ಕೆಜಿಯ ಗಾಂಜಾ ಸಂಗ್ರಹವಿದ್ದ 20 ಪ್ಯಾಕೆಟ್ ಗಳನ್ನು ಅಡಗಿಸಿಟ್ಟು ಕೇರಳಕ್ಕೆ ಸಾಗಿಸುತ್ತಿರುವುದು ತಿಳಿದು ಮ್ಯಾಕ್ಸಿ ಕ್ಯಾಬ್ ವಾಹನ ಸಹಿತ ವಶಕ್ಕೆ ಪಡೆಯಲಾಗಿದೆ.



ಈ ವೇಳೆ, ವಾಹನದಲ್ಲಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ನಿವಾಸಿಗಳಾದ ಶಿಹಾಬುದ್ದೀನ್(32) ಮತ್ತು ಲತೀಫ್ (38) ಎಂಬವರನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮ್ಯಾಕ್ಸಿ ಕ್ಯಾಬ್ ವಾಹನ ಉಡುಪಿ ಕಡೆಯಿಂದ ಕೇರಳದ ಕಡೆಗೆ ಸಾಗುತ್ತಿತ್ತು. ಪ್ರಮುಖವಾಗಿ ಗಾಂಜಾವನ್ನು ಆಂಧ್ರಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು ಅದನ್ನು ವ್ಯವಸ್ಥಿತವಾಗಿ ಕರ್ನಾಟಕ, ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ.
Two people transporting ganja from Andhra Pradesh to Kasargod have been arrested by Mangalore Police. DCP law and order Hariram Shankar said the accused were nabbed at Kottara Chowki check post under Urwa police station limits. The arrested have been identified as Shihabuddin (32) and Latheef (38), both from Kasargod.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am