ಬ್ರೇಕಿಂಗ್ ನ್ಯೂಸ್
03-07-21 03:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 3: ನಗರದ ಕೊಟ್ಟಾರ ಚೌಕಿಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಂಬೆ ಹಣ್ಣಿನ ಜೊತೆ ಗಾಂಜಾ ಪ್ಯಾಕೆಟ್ ಗಳನ್ನು ಇರಿಸಿಕೊಂಡು ಸಾಗಿಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಕೇರಳ ನೋಂದಣಿಯ ಕೆಎಲ್ 79- 7130 ಸಂಖ್ಯೆಯ ಮಹೇಂದ್ರ ಬೊಲೆರೋ ಮ್ಯಾಕ್ಸಿ ಕ್ಯಾಬ್ ನಲ್ಲಿ ಪೊಲೀಸರ ತಪಾಸಣೆ ವೇಳೆ ನಿಂಬೆ ಹಣ್ಣುಗಳನ್ನು ತುಂಬಿದ್ದ ಪ್ಲಾಸ್ಟಿಕ್ ಟ್ರೇಗಳಲ್ಲಿ ಗಾಂಜಾ ಪ್ಯಾಕೆಟ್ ಪತ್ತೆಯಾಗಿದೆ. ತಲಾ ಎರಡು ಕೆಜಿಯ ಗಾಂಜಾ ಸಂಗ್ರಹವಿದ್ದ 20 ಪ್ಯಾಕೆಟ್ ಗಳನ್ನು ಅಡಗಿಸಿಟ್ಟು ಕೇರಳಕ್ಕೆ ಸಾಗಿಸುತ್ತಿರುವುದು ತಿಳಿದು ಮ್ಯಾಕ್ಸಿ ಕ್ಯಾಬ್ ವಾಹನ ಸಹಿತ ವಶಕ್ಕೆ ಪಡೆಯಲಾಗಿದೆ.



ಈ ವೇಳೆ, ವಾಹನದಲ್ಲಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ನಿವಾಸಿಗಳಾದ ಶಿಹಾಬುದ್ದೀನ್(32) ಮತ್ತು ಲತೀಫ್ (38) ಎಂಬವರನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮ್ಯಾಕ್ಸಿ ಕ್ಯಾಬ್ ವಾಹನ ಉಡುಪಿ ಕಡೆಯಿಂದ ಕೇರಳದ ಕಡೆಗೆ ಸಾಗುತ್ತಿತ್ತು. ಪ್ರಮುಖವಾಗಿ ಗಾಂಜಾವನ್ನು ಆಂಧ್ರಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು ಅದನ್ನು ವ್ಯವಸ್ಥಿತವಾಗಿ ಕರ್ನಾಟಕ, ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ.
Two people transporting ganja from Andhra Pradesh to Kasargod have been arrested by Mangalore Police. DCP law and order Hariram Shankar said the accused were nabbed at Kottara Chowki check post under Urwa police station limits. The arrested have been identified as Shihabuddin (32) and Latheef (38), both from Kasargod.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 08:23 pm
HK News Desk
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm