ಬ್ರೇಕಿಂಗ್ ನ್ಯೂಸ್
03-07-21 03:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 3: ನಗರದ ಕೊಟ್ಟಾರ ಚೌಕಿಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಂಬೆ ಹಣ್ಣಿನ ಜೊತೆ ಗಾಂಜಾ ಪ್ಯಾಕೆಟ್ ಗಳನ್ನು ಇರಿಸಿಕೊಂಡು ಸಾಗಿಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಕೇರಳ ನೋಂದಣಿಯ ಕೆಎಲ್ 79- 7130 ಸಂಖ್ಯೆಯ ಮಹೇಂದ್ರ ಬೊಲೆರೋ ಮ್ಯಾಕ್ಸಿ ಕ್ಯಾಬ್ ನಲ್ಲಿ ಪೊಲೀಸರ ತಪಾಸಣೆ ವೇಳೆ ನಿಂಬೆ ಹಣ್ಣುಗಳನ್ನು ತುಂಬಿದ್ದ ಪ್ಲಾಸ್ಟಿಕ್ ಟ್ರೇಗಳಲ್ಲಿ ಗಾಂಜಾ ಪ್ಯಾಕೆಟ್ ಪತ್ತೆಯಾಗಿದೆ. ತಲಾ ಎರಡು ಕೆಜಿಯ ಗಾಂಜಾ ಸಂಗ್ರಹವಿದ್ದ 20 ಪ್ಯಾಕೆಟ್ ಗಳನ್ನು ಅಡಗಿಸಿಟ್ಟು ಕೇರಳಕ್ಕೆ ಸಾಗಿಸುತ್ತಿರುವುದು ತಿಳಿದು ಮ್ಯಾಕ್ಸಿ ಕ್ಯಾಬ್ ವಾಹನ ಸಹಿತ ವಶಕ್ಕೆ ಪಡೆಯಲಾಗಿದೆ.



ಈ ವೇಳೆ, ವಾಹನದಲ್ಲಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ನಿವಾಸಿಗಳಾದ ಶಿಹಾಬುದ್ದೀನ್(32) ಮತ್ತು ಲತೀಫ್ (38) ಎಂಬವರನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮ್ಯಾಕ್ಸಿ ಕ್ಯಾಬ್ ವಾಹನ ಉಡುಪಿ ಕಡೆಯಿಂದ ಕೇರಳದ ಕಡೆಗೆ ಸಾಗುತ್ತಿತ್ತು. ಪ್ರಮುಖವಾಗಿ ಗಾಂಜಾವನ್ನು ಆಂಧ್ರಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು ಅದನ್ನು ವ್ಯವಸ್ಥಿತವಾಗಿ ಕರ್ನಾಟಕ, ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ.
Two people transporting ganja from Andhra Pradesh to Kasargod have been arrested by Mangalore Police. DCP law and order Hariram Shankar said the accused were nabbed at Kottara Chowki check post under Urwa police station limits. The arrested have been identified as Shihabuddin (32) and Latheef (38), both from Kasargod.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am