ಬ್ರೇಕಿಂಗ್ ನ್ಯೂಸ್
04-07-21 01:33 pm Mangaluru Correspondent ಕ್ರೈಂ
ಪುತ್ತೂರು, ಜುಲೈ 4: ಇಲ್ಲಿನ ಕೆಮ್ನಿಂಜೆ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು ಬಿಯರ್ ಬಾಕ್ಸ್ ಮತ್ತು ಇತರ ಮದ್ಯ ಸಂಗ್ರಹವನ್ನು ವಶಕ್ಕೆ ಪಡೆದಿದ್ದಾರೆ.
ಕಲ್ಲಗುಡ್ಡೆ ನಿವಾಸಿ ಬಾಬು ಪೂಜಾರಿ ಎಂಬವರು ತನ್ನ ಮನೆಯ ಹಿಂಬದಿ ಗುಡ್ಡದಲ್ಲಿ ಗಣೇಶ್ ಎಂಬಾತನ ಜೊತೆ ಸೇರಿ ಮದ್ಯ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಪುತ್ತೂರು ನಗರ ಠಾಣೆ ಪೊಲೀಸರು ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದರು.
ಪೊಲೀಸರು ದಾಳಿ ನಡೆಸಿದಾಗ ಸ್ಥಳದಲ್ಲಿ ಒರಿಜಿನಲ್ ಚಾಯ್ಸ್ 180 ಎಂಎಲ್ ಬಾಟಲಿಗಳು -218 (15,260 ರೂ. ಮೌಲ್ಯ), ಅದೇ ಬ್ರಾಂಡಿನ 90 ಎಂಎಲ್ ಬಾಟಲಿ -59 (ಮೌಲ್ಯ 2065 ರೂ.) 180 ಎಂಎಲ್ ಬಿಪಿ ವಿಸ್ಕಿ ಬಾಟಲಿ - 15 (ಮೌಲ್ಯ 2065 ರೂ.) ಬ್ಲಾಕ್ ಫೋರ್ಟ್ ಹೆಸರು ಬರೆದಿರುವ ತಲಾ 330 ಎಂ ಎಲ್ ನ ಬಿಯರ್ ತುಂಬಿದ ಬಾಟಲಿಗಳು -24 (ಅಂದಾಜು ಮೌಲ್ಯ ರೂ. 1,488), BLACK FORT ಎಂದು ಬರೆದಿರುವ ತಲಾ 650 ಎಂ ಎಲ್ ನ ಬಿಯರ್ ತುಂಬಿದ ಬಾಟಲಿಗಳು -19 (ಅಂದಾಜು ಮೌಲ್ಯ ರೂ 2,180), Officer Choice STAR supreme Whisky ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಸ್ಯಾಚೆಟ್ ಗಳು- 5 (ಅಂದಾಜು ಮೌಲ್ಯ ರೂ 430), DSP Black Deluxe Whisky ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಬಾಟಲಿಗಳು – 3, (ಅಂದಾಜು ಮೌಲ್ಯ ರೂ. 525), Mc Dowell’s No 1 ORIGINAL ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಬಾಟಲಿಗಳು -9 (ಅಂದಾಜು ಮೌಲ್ಯ ರೂ 1,780/) ಇವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಆರೋಪಿಗಳು ಮದ್ಯ ಮಾರಾಟ ಮಾಡಿ ಬಂದ ರೂ. 800 ಹಣವನ್ನು ವಶಕ್ಕೆ ಪಡೆದಿದ್ದಾರೆ.
Two persons have been arrested by Puttur police on charges of illegally selling liquor. The accused have been identified as Babu Poojary (48) and Ganesha (32), both residents of Kemminje village.
02-01-26 04:13 pm
HK News Desk
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm