ಬ್ರೇಕಿಂಗ್ ನ್ಯೂಸ್
06-07-21 04:15 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 06: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ವ್ಯಕ್ತಿ ಸೇರಿ ಒಟ್ಟು 10 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೆ.ಸಿ ನಗರ ಮತ್ತು ಸಂಜಯನಗರ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳಿಂದ 60 ಗ್ರಾಂ ವೀಡ್ ಆಯಿಲ್, 1 ಕೆ.ಜಿ 100 ಗ್ರಾಂ ಗಾಂಜಾ, 127 ಎಂಡಿಎಂಎ ಮಾತ್ರೆ, 2.8 ಗ್ರಾಂ ಕೊಕೇನ್, 1 ಲ್ಯಾಪ್ಟಾಪ್, 2 ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಡ್ರಗ್ ಜಾಲದ ಕಿಂಗ್ಪಿನ್ ನೈಜೀರಿಯನ್ ಮೂಲದ ನ್ವಾನ್ಯಾ ಫ್ರಾನ್ಸಿಸ್ ಬೋರ್ಟೆಂಗ್ ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದು ವೀಸಾ ಅವಧಿ ಮುಗಿದರೂ ಆಕ್ರಮವಾಗಿ ನೆಲೆಸಿದ್ದ. ಕಮ್ಮನಹಳ್ಳಿಯ ಪ್ರದೀಪ್ ಕುಮಾರ್ ಅಲಿಯಾಸ್ ಸ್ಟೀವ್ ಡ್ರಗ್ ಪೆಡ್ಲರ್ ಆಗಿದ್ದ. ಮಂಗಳೂರು ಮೂಲದ ಪ್ರದೀಪ್ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾಭ್ಯಾಸ ಮಾಡುತ್ತಿದ್ದು, ಇದ್ರ ಜೊತೆಗೆ ಖಾಸಗಿ ಬಸ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.
ಡಾರ್ಕ್ವೆಬ್ & ವಿಕ್ಕರ್ ಮೆಸೆಂಜರ್ ಮೂಲಕ ಡ್ರಗ್ ಖರೀದಿ ಮಾಡಲಾಗುತ್ತಿತ್ತು. ಬಳಿಕ ತಮ್ಮ ಕಾಲೇಜು ಸೇರಿ, ಇತರ ಕಾಲೇಜು ವಿದ್ಯಾರ್ಥಿಗಳಿಗೂ ಮಾರಾಟ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಡ್ರಗ್ಸ್ ಪ್ರಕರಣ ; ನೈಜೀರಿಯನ್ ಪ್ರಜೆಯನ್ನು ಬಂಧಿಸಿದ ಕೋಣಾಜೆ ಪೊಲೀಸರು
Inside story: ಡ್ರಗ್ ಕಿಂಗ್ ಪಿನ್ ಪಾಬ್ಲೋ ಎಸ್ಕೋಬಾರ್ ಆಗಲು ಹೊರಟಿದ್ನಾ ಉಪ್ಪಳದ ರಮೀಜ್ ?
ಕೊಣಾಜೆ ; ಬೆಂಗಳೂರಿನಿಂದ ತರುತ್ತಿದ್ದ 4 ಲಕ್ಷ ಎಂಡಿಎಂಎ ಡ್ರಗ್ಸ್ ವಶಕ್ಕೆ, ಇಬ್ಬರ ಬಂಧನ
ಡ್ರಗ್ಸ್ ಜಾಲದ ಮೂಲ ಪತ್ತೆಗೆ ಮುಂದಾದ ಮಂಗಳೂರು ಪೊಲೀಸರು ; ಮತ್ತಿಬ್ಬರು ನೈಜೀರಿಯನ್ ಪ್ರಜೆಗಳ ಸೆರೆ
Ten college students including Nigerian National Arrested in Bangalore over Drug Dealing and Sale. The drugs was been ordered through the Dark web and later being sold.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm