ಬ್ರೇಕಿಂಗ್ ನ್ಯೂಸ್
06-07-21 04:15 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 06: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ವ್ಯಕ್ತಿ ಸೇರಿ ಒಟ್ಟು 10 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೆ.ಸಿ ನಗರ ಮತ್ತು ಸಂಜಯನಗರ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳಿಂದ 60 ಗ್ರಾಂ ವೀಡ್ ಆಯಿಲ್, 1 ಕೆ.ಜಿ 100 ಗ್ರಾಂ ಗಾಂಜಾ, 127 ಎಂಡಿಎಂಎ ಮಾತ್ರೆ, 2.8 ಗ್ರಾಂ ಕೊಕೇನ್, 1 ಲ್ಯಾಪ್ಟಾಪ್, 2 ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಡ್ರಗ್ ಜಾಲದ ಕಿಂಗ್ಪಿನ್ ನೈಜೀರಿಯನ್ ಮೂಲದ ನ್ವಾನ್ಯಾ ಫ್ರಾನ್ಸಿಸ್ ಬೋರ್ಟೆಂಗ್ ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದು ವೀಸಾ ಅವಧಿ ಮುಗಿದರೂ ಆಕ್ರಮವಾಗಿ ನೆಲೆಸಿದ್ದ. ಕಮ್ಮನಹಳ್ಳಿಯ ಪ್ರದೀಪ್ ಕುಮಾರ್ ಅಲಿಯಾಸ್ ಸ್ಟೀವ್ ಡ್ರಗ್ ಪೆಡ್ಲರ್ ಆಗಿದ್ದ. ಮಂಗಳೂರು ಮೂಲದ ಪ್ರದೀಪ್ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾಭ್ಯಾಸ ಮಾಡುತ್ತಿದ್ದು, ಇದ್ರ ಜೊತೆಗೆ ಖಾಸಗಿ ಬಸ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.
ಡಾರ್ಕ್ವೆಬ್ & ವಿಕ್ಕರ್ ಮೆಸೆಂಜರ್ ಮೂಲಕ ಡ್ರಗ್ ಖರೀದಿ ಮಾಡಲಾಗುತ್ತಿತ್ತು. ಬಳಿಕ ತಮ್ಮ ಕಾಲೇಜು ಸೇರಿ, ಇತರ ಕಾಲೇಜು ವಿದ್ಯಾರ್ಥಿಗಳಿಗೂ ಮಾರಾಟ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಡ್ರಗ್ಸ್ ಪ್ರಕರಣ ; ನೈಜೀರಿಯನ್ ಪ್ರಜೆಯನ್ನು ಬಂಧಿಸಿದ ಕೋಣಾಜೆ ಪೊಲೀಸರು
Inside story: ಡ್ರಗ್ ಕಿಂಗ್ ಪಿನ್ ಪಾಬ್ಲೋ ಎಸ್ಕೋಬಾರ್ ಆಗಲು ಹೊರಟಿದ್ನಾ ಉಪ್ಪಳದ ರಮೀಜ್ ?
ಕೊಣಾಜೆ ; ಬೆಂಗಳೂರಿನಿಂದ ತರುತ್ತಿದ್ದ 4 ಲಕ್ಷ ಎಂಡಿಎಂಎ ಡ್ರಗ್ಸ್ ವಶಕ್ಕೆ, ಇಬ್ಬರ ಬಂಧನ
ಡ್ರಗ್ಸ್ ಜಾಲದ ಮೂಲ ಪತ್ತೆಗೆ ಮುಂದಾದ ಮಂಗಳೂರು ಪೊಲೀಸರು ; ಮತ್ತಿಬ್ಬರು ನೈಜೀರಿಯನ್ ಪ್ರಜೆಗಳ ಸೆರೆ
Ten college students including Nigerian National Arrested in Bangalore over Drug Dealing and Sale. The drugs was been ordered through the Dark web and later being sold.
02-01-26 04:13 pm
HK News Desk
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm