ಬ್ರೇಕಿಂಗ್ ನ್ಯೂಸ್
06-07-21 04:15 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 06: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ವ್ಯಕ್ತಿ ಸೇರಿ ಒಟ್ಟು 10 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೆ.ಸಿ ನಗರ ಮತ್ತು ಸಂಜಯನಗರ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳಿಂದ 60 ಗ್ರಾಂ ವೀಡ್ ಆಯಿಲ್, 1 ಕೆ.ಜಿ 100 ಗ್ರಾಂ ಗಾಂಜಾ, 127 ಎಂಡಿಎಂಎ ಮಾತ್ರೆ, 2.8 ಗ್ರಾಂ ಕೊಕೇನ್, 1 ಲ್ಯಾಪ್ಟಾಪ್, 2 ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಡ್ರಗ್ ಜಾಲದ ಕಿಂಗ್ಪಿನ್ ನೈಜೀರಿಯನ್ ಮೂಲದ ನ್ವಾನ್ಯಾ ಫ್ರಾನ್ಸಿಸ್ ಬೋರ್ಟೆಂಗ್ ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದು ವೀಸಾ ಅವಧಿ ಮುಗಿದರೂ ಆಕ್ರಮವಾಗಿ ನೆಲೆಸಿದ್ದ. ಕಮ್ಮನಹಳ್ಳಿಯ ಪ್ರದೀಪ್ ಕುಮಾರ್ ಅಲಿಯಾಸ್ ಸ್ಟೀವ್ ಡ್ರಗ್ ಪೆಡ್ಲರ್ ಆಗಿದ್ದ. ಮಂಗಳೂರು ಮೂಲದ ಪ್ರದೀಪ್ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾಭ್ಯಾಸ ಮಾಡುತ್ತಿದ್ದು, ಇದ್ರ ಜೊತೆಗೆ ಖಾಸಗಿ ಬಸ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.
ಡಾರ್ಕ್ವೆಬ್ & ವಿಕ್ಕರ್ ಮೆಸೆಂಜರ್ ಮೂಲಕ ಡ್ರಗ್ ಖರೀದಿ ಮಾಡಲಾಗುತ್ತಿತ್ತು. ಬಳಿಕ ತಮ್ಮ ಕಾಲೇಜು ಸೇರಿ, ಇತರ ಕಾಲೇಜು ವಿದ್ಯಾರ್ಥಿಗಳಿಗೂ ಮಾರಾಟ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಡ್ರಗ್ಸ್ ಪ್ರಕರಣ ; ನೈಜೀರಿಯನ್ ಪ್ರಜೆಯನ್ನು ಬಂಧಿಸಿದ ಕೋಣಾಜೆ ಪೊಲೀಸರು
Inside story: ಡ್ರಗ್ ಕಿಂಗ್ ಪಿನ್ ಪಾಬ್ಲೋ ಎಸ್ಕೋಬಾರ್ ಆಗಲು ಹೊರಟಿದ್ನಾ ಉಪ್ಪಳದ ರಮೀಜ್ ?
ಕೊಣಾಜೆ ; ಬೆಂಗಳೂರಿನಿಂದ ತರುತ್ತಿದ್ದ 4 ಲಕ್ಷ ಎಂಡಿಎಂಎ ಡ್ರಗ್ಸ್ ವಶಕ್ಕೆ, ಇಬ್ಬರ ಬಂಧನ
ಡ್ರಗ್ಸ್ ಜಾಲದ ಮೂಲ ಪತ್ತೆಗೆ ಮುಂದಾದ ಮಂಗಳೂರು ಪೊಲೀಸರು ; ಮತ್ತಿಬ್ಬರು ನೈಜೀರಿಯನ್ ಪ್ರಜೆಗಳ ಸೆರೆ
Ten college students including Nigerian National Arrested in Bangalore over Drug Dealing and Sale. The drugs was been ordered through the Dark web and later being sold.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm