ಬ್ರೇಕಿಂಗ್ ನ್ಯೂಸ್
07-07-21 02:29 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: 2019ರಲ್ಲಿ ನಡೆದ ಸಿಎಎ, ಎನ್ಆರ್ ಸಿ ಕಾಯಿದೆ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ಮಂಗಳೂರು ಗಲಭೆಯ ಹಿನ್ನೆಲೆಯಲ್ಲಿ ಫೇಸ್ಬುಕ್ ನಲ್ಲಿ ಪೊಲೀಸರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಲ್ಲದೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಚಿತ್ರದುರ್ಗ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಯೋಗಿ ಯೋಗೇಶ್ ಎಂಬ ನಕಲಿ ಫೇಸ್ಬುಕ್ ಖಾತೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಲು ಮತ್ತು ಪೊಲೀಸರ ಕುಟುಂಬಸ್ಥರ ಮನೆಯಲ್ಲಿ ಭಯ ಮೂಡಿಸುವ ರೀತಿ ಪೋಸ್ಟ್ ಹಾಕಲಾಗಿತ್ತು. ಪೊಲೀಸರ ಮನೆಗೆ ನುಗ್ಗಿ ಹೆಂಗಸರನ್ನು ಅತ್ಯಾಚಾರ ಮಾಡಿ ಸುಟ್ಟಾಕಬೇಕು ಎಂದು ಬರೆದು ಮನಸ್ಸುಗಳ ಮಾತು ಮಧುರ ಎಂಬ ಫೇಸ್ಬುಕ್ ಪೇಜಿಗೆ ಟ್ಯಾಗ್ ಮಾಡಿರುವುದನ್ನು ಸ್ಕ್ರೀನ್ ಶಾಟ್ ತೆಗೆದು ವಾಟ್ಸಪ್ ಜಾಲತಾಣದಲ್ಲಿ ಪ್ರಸಾರ ಮಾಡಿ ಕೃತ್ಯಕ್ಕೆ ಪ್ರಚೋದನೆ ಮಾಡುವ ಉದ್ದೇಶದಿಂದ ಒಳಸಂಚು ಮಾಡಲಾಗಿತ್ತು. ಈ ಬಗ್ಗೆ ಮಂಗಳೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧಿಸಿ ಜುಲೈ 2ರಂದು ಆರೋಪಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಾಲವ್ವನಹಳ್ಳಿ ಎಂಬ ಗ್ರಾಮದ ನಿವಾಸಿ ಯೋಗೀಶ ಎನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Derogatory post against Police during CAA in Mangalore one arrested. Derogatory post was continually made on Police personnel and their families.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm