ಬ್ರೇಕಿಂಗ್ ನ್ಯೂಸ್
07-07-21 02:29 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: 2019ರಲ್ಲಿ ನಡೆದ ಸಿಎಎ, ಎನ್ಆರ್ ಸಿ ಕಾಯಿದೆ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ಮಂಗಳೂರು ಗಲಭೆಯ ಹಿನ್ನೆಲೆಯಲ್ಲಿ ಫೇಸ್ಬುಕ್ ನಲ್ಲಿ ಪೊಲೀಸರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಲ್ಲದೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಚಿತ್ರದುರ್ಗ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಯೋಗಿ ಯೋಗೇಶ್ ಎಂಬ ನಕಲಿ ಫೇಸ್ಬುಕ್ ಖಾತೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಲು ಮತ್ತು ಪೊಲೀಸರ ಕುಟುಂಬಸ್ಥರ ಮನೆಯಲ್ಲಿ ಭಯ ಮೂಡಿಸುವ ರೀತಿ ಪೋಸ್ಟ್ ಹಾಕಲಾಗಿತ್ತು. ಪೊಲೀಸರ ಮನೆಗೆ ನುಗ್ಗಿ ಹೆಂಗಸರನ್ನು ಅತ್ಯಾಚಾರ ಮಾಡಿ ಸುಟ್ಟಾಕಬೇಕು ಎಂದು ಬರೆದು ಮನಸ್ಸುಗಳ ಮಾತು ಮಧುರ ಎಂಬ ಫೇಸ್ಬುಕ್ ಪೇಜಿಗೆ ಟ್ಯಾಗ್ ಮಾಡಿರುವುದನ್ನು ಸ್ಕ್ರೀನ್ ಶಾಟ್ ತೆಗೆದು ವಾಟ್ಸಪ್ ಜಾಲತಾಣದಲ್ಲಿ ಪ್ರಸಾರ ಮಾಡಿ ಕೃತ್ಯಕ್ಕೆ ಪ್ರಚೋದನೆ ಮಾಡುವ ಉದ್ದೇಶದಿಂದ ಒಳಸಂಚು ಮಾಡಲಾಗಿತ್ತು. ಈ ಬಗ್ಗೆ ಮಂಗಳೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧಿಸಿ ಜುಲೈ 2ರಂದು ಆರೋಪಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಾಲವ್ವನಹಳ್ಳಿ ಎಂಬ ಗ್ರಾಮದ ನಿವಾಸಿ ಯೋಗೀಶ ಎನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Derogatory post against Police during CAA in Mangalore one arrested. Derogatory post was continually made on Police personnel and their families.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am