ಬ್ರೇಕಿಂಗ್ ನ್ಯೂಸ್
07-07-21 02:29 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: 2019ರಲ್ಲಿ ನಡೆದ ಸಿಎಎ, ಎನ್ಆರ್ ಸಿ ಕಾಯಿದೆ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ಮಂಗಳೂರು ಗಲಭೆಯ ಹಿನ್ನೆಲೆಯಲ್ಲಿ ಫೇಸ್ಬುಕ್ ನಲ್ಲಿ ಪೊಲೀಸರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಲ್ಲದೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಚಿತ್ರದುರ್ಗ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಯೋಗಿ ಯೋಗೇಶ್ ಎಂಬ ನಕಲಿ ಫೇಸ್ಬುಕ್ ಖಾತೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಲು ಮತ್ತು ಪೊಲೀಸರ ಕುಟುಂಬಸ್ಥರ ಮನೆಯಲ್ಲಿ ಭಯ ಮೂಡಿಸುವ ರೀತಿ ಪೋಸ್ಟ್ ಹಾಕಲಾಗಿತ್ತು. ಪೊಲೀಸರ ಮನೆಗೆ ನುಗ್ಗಿ ಹೆಂಗಸರನ್ನು ಅತ್ಯಾಚಾರ ಮಾಡಿ ಸುಟ್ಟಾಕಬೇಕು ಎಂದು ಬರೆದು ಮನಸ್ಸುಗಳ ಮಾತು ಮಧುರ ಎಂಬ ಫೇಸ್ಬುಕ್ ಪೇಜಿಗೆ ಟ್ಯಾಗ್ ಮಾಡಿರುವುದನ್ನು ಸ್ಕ್ರೀನ್ ಶಾಟ್ ತೆಗೆದು ವಾಟ್ಸಪ್ ಜಾಲತಾಣದಲ್ಲಿ ಪ್ರಸಾರ ಮಾಡಿ ಕೃತ್ಯಕ್ಕೆ ಪ್ರಚೋದನೆ ಮಾಡುವ ಉದ್ದೇಶದಿಂದ ಒಳಸಂಚು ಮಾಡಲಾಗಿತ್ತು. ಈ ಬಗ್ಗೆ ಮಂಗಳೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧಿಸಿ ಜುಲೈ 2ರಂದು ಆರೋಪಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಾಲವ್ವನಹಳ್ಳಿ ಎಂಬ ಗ್ರಾಮದ ನಿವಾಸಿ ಯೋಗೀಶ ಎನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Derogatory post against Police during CAA in Mangalore one arrested. Derogatory post was continually made on Police personnel and their families.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm