ಬ್ರೇಕಿಂಗ್ ನ್ಯೂಸ್
07-07-21 02:29 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: 2019ರಲ್ಲಿ ನಡೆದ ಸಿಎಎ, ಎನ್ಆರ್ ಸಿ ಕಾಯಿದೆ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ಮಂಗಳೂರು ಗಲಭೆಯ ಹಿನ್ನೆಲೆಯಲ್ಲಿ ಫೇಸ್ಬುಕ್ ನಲ್ಲಿ ಪೊಲೀಸರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಲ್ಲದೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಚಿತ್ರದುರ್ಗ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಯೋಗಿ ಯೋಗೇಶ್ ಎಂಬ ನಕಲಿ ಫೇಸ್ಬುಕ್ ಖಾತೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಲು ಮತ್ತು ಪೊಲೀಸರ ಕುಟುಂಬಸ್ಥರ ಮನೆಯಲ್ಲಿ ಭಯ ಮೂಡಿಸುವ ರೀತಿ ಪೋಸ್ಟ್ ಹಾಕಲಾಗಿತ್ತು. ಪೊಲೀಸರ ಮನೆಗೆ ನುಗ್ಗಿ ಹೆಂಗಸರನ್ನು ಅತ್ಯಾಚಾರ ಮಾಡಿ ಸುಟ್ಟಾಕಬೇಕು ಎಂದು ಬರೆದು ಮನಸ್ಸುಗಳ ಮಾತು ಮಧುರ ಎಂಬ ಫೇಸ್ಬುಕ್ ಪೇಜಿಗೆ ಟ್ಯಾಗ್ ಮಾಡಿರುವುದನ್ನು ಸ್ಕ್ರೀನ್ ಶಾಟ್ ತೆಗೆದು ವಾಟ್ಸಪ್ ಜಾಲತಾಣದಲ್ಲಿ ಪ್ರಸಾರ ಮಾಡಿ ಕೃತ್ಯಕ್ಕೆ ಪ್ರಚೋದನೆ ಮಾಡುವ ಉದ್ದೇಶದಿಂದ ಒಳಸಂಚು ಮಾಡಲಾಗಿತ್ತು. ಈ ಬಗ್ಗೆ ಮಂಗಳೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧಿಸಿ ಜುಲೈ 2ರಂದು ಆರೋಪಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಾಲವ್ವನಹಳ್ಳಿ ಎಂಬ ಗ್ರಾಮದ ನಿವಾಸಿ ಯೋಗೀಶ ಎನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Derogatory post against Police during CAA in Mangalore one arrested. Derogatory post was continually made on Police personnel and their families.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm