ಬ್ರೇಕಿಂಗ್ ನ್ಯೂಸ್
09-07-21 11:19 pm Headline Karnataka News Network ಕ್ರೈಂ
ಚಿತ್ರದುರ್ಗ, ಜುಲೈ 09; ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಆಕ್ರೋಶಗೊಂಡ ಮಗನೊಬ್ಬ ಕುಡಿದ ಅಮಲಿನಲ್ಲಿ ತಾಯಿಯನ್ನು ಕೊಲೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೊಳಕಾಲ್ಮೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಕೊಲೆಯಾದ ಮಹಿಳೆಯನ್ನು ರತ್ನಮ್ಮ(45) ಎಂದು ಗುರುತಿಸಲಾಗಿದೆ. 22 ವರ್ಷದ ಲೋಕೇಶ ತಾಯಿಯನ್ನು ಕೊಂದ ಆರೋಪಿ.
ಪ್ರತಿದಿನ ಕುಡಿದು ಮನೆಯಲ್ಲಿ ಜಗಳ ಮಾಡುತ್ತಿದ್ದ ಲೋಕೇಶ ಗುರುವಾರ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ರಾತ್ರಿ ಕೂಲಿ ಕೆಲಸ ಮುಗಿಸಿಕೊಂಡು ಸುಸ್ತಾಗಿದ್ದ ತಾಯಿ ರತ್ನಮ್ಮ ಊಟಕ್ಕೆ ಅನ್ನ ಮಾಡಿಟ್ಟು ವಿಶ್ರಾಂತಿ ಪಡೆಯುತ್ತಿದ್ದಳು.
ಕುಡಿದ ಅಮಲಿನಲ್ಲಿ ಮನೆಗೆ ಬಂದ ಲೋಕೇಶ ಊಟಕ್ಕೆ ಸಾಂಬರ್ ಮಾಡಿಲ್ಲ ಎಂದು ಆಕ್ರೋಶಗೊಂಡು ಮತ್ತಷ್ಟು ಮದ್ಯಪಾನ ಮಾಡಬೇಕು ಹಣ ಕೊಡು ಎಂದು ಪೀಡಿಸಿ, ತಾಯಿಯ ಜೊತೆ ಜಗಳವಾಡಿದ್ದಾನೆ. ಈ ವೇಳೆ ತಾಯಿಯ ಕೆನ್ನೆಗೆ ಹೊಡೆದಿದ್ದು, ಹೊಡೆತದ ರಭಸಕ್ಕೆ ರತ್ನಮ್ಮ ಮನೆಯ ಕಬ್ಬಿಣದ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾಳೆ. ಬಿದ್ದ ಹೊಡೆತಕ್ಕೆ ತಲೆಯಿಂದ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿಷಯ ತಿಳಿದು ಅಕ್ಕ ಪಕ್ಕದ ಮೆನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ಪೊಲೀಸರು ಲೋಕೇಶನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Chitradurga 22 Year old son kills Mother for not lending money to Drink. The arrested has been identified as Lokesh.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm