ಬ್ರೇಕಿಂಗ್ ನ್ಯೂಸ್
09-07-21 11:19 pm Headline Karnataka News Network ಕ್ರೈಂ
ಚಿತ್ರದುರ್ಗ, ಜುಲೈ 09; ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಆಕ್ರೋಶಗೊಂಡ ಮಗನೊಬ್ಬ ಕುಡಿದ ಅಮಲಿನಲ್ಲಿ ತಾಯಿಯನ್ನು ಕೊಲೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೊಳಕಾಲ್ಮೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಕೊಲೆಯಾದ ಮಹಿಳೆಯನ್ನು ರತ್ನಮ್ಮ(45) ಎಂದು ಗುರುತಿಸಲಾಗಿದೆ. 22 ವರ್ಷದ ಲೋಕೇಶ ತಾಯಿಯನ್ನು ಕೊಂದ ಆರೋಪಿ.
ಪ್ರತಿದಿನ ಕುಡಿದು ಮನೆಯಲ್ಲಿ ಜಗಳ ಮಾಡುತ್ತಿದ್ದ ಲೋಕೇಶ ಗುರುವಾರ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ರಾತ್ರಿ ಕೂಲಿ ಕೆಲಸ ಮುಗಿಸಿಕೊಂಡು ಸುಸ್ತಾಗಿದ್ದ ತಾಯಿ ರತ್ನಮ್ಮ ಊಟಕ್ಕೆ ಅನ್ನ ಮಾಡಿಟ್ಟು ವಿಶ್ರಾಂತಿ ಪಡೆಯುತ್ತಿದ್ದಳು.
ಕುಡಿದ ಅಮಲಿನಲ್ಲಿ ಮನೆಗೆ ಬಂದ ಲೋಕೇಶ ಊಟಕ್ಕೆ ಸಾಂಬರ್ ಮಾಡಿಲ್ಲ ಎಂದು ಆಕ್ರೋಶಗೊಂಡು ಮತ್ತಷ್ಟು ಮದ್ಯಪಾನ ಮಾಡಬೇಕು ಹಣ ಕೊಡು ಎಂದು ಪೀಡಿಸಿ, ತಾಯಿಯ ಜೊತೆ ಜಗಳವಾಡಿದ್ದಾನೆ. ಈ ವೇಳೆ ತಾಯಿಯ ಕೆನ್ನೆಗೆ ಹೊಡೆದಿದ್ದು, ಹೊಡೆತದ ರಭಸಕ್ಕೆ ರತ್ನಮ್ಮ ಮನೆಯ ಕಬ್ಬಿಣದ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾಳೆ. ಬಿದ್ದ ಹೊಡೆತಕ್ಕೆ ತಲೆಯಿಂದ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿಷಯ ತಿಳಿದು ಅಕ್ಕ ಪಕ್ಕದ ಮೆನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ಪೊಲೀಸರು ಲೋಕೇಶನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Chitradurga 22 Year old son kills Mother for not lending money to Drink. The arrested has been identified as Lokesh.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm