ಬ್ರೇಕಿಂಗ್ ನ್ಯೂಸ್
09-07-21 11:19 pm Headline Karnataka News Network ಕ್ರೈಂ
ಚಿತ್ರದುರ್ಗ, ಜುಲೈ 09; ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಆಕ್ರೋಶಗೊಂಡ ಮಗನೊಬ್ಬ ಕುಡಿದ ಅಮಲಿನಲ್ಲಿ ತಾಯಿಯನ್ನು ಕೊಲೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೊಳಕಾಲ್ಮೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಕೊಲೆಯಾದ ಮಹಿಳೆಯನ್ನು ರತ್ನಮ್ಮ(45) ಎಂದು ಗುರುತಿಸಲಾಗಿದೆ. 22 ವರ್ಷದ ಲೋಕೇಶ ತಾಯಿಯನ್ನು ಕೊಂದ ಆರೋಪಿ.
ಪ್ರತಿದಿನ ಕುಡಿದು ಮನೆಯಲ್ಲಿ ಜಗಳ ಮಾಡುತ್ತಿದ್ದ ಲೋಕೇಶ ಗುರುವಾರ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ರಾತ್ರಿ ಕೂಲಿ ಕೆಲಸ ಮುಗಿಸಿಕೊಂಡು ಸುಸ್ತಾಗಿದ್ದ ತಾಯಿ ರತ್ನಮ್ಮ ಊಟಕ್ಕೆ ಅನ್ನ ಮಾಡಿಟ್ಟು ವಿಶ್ರಾಂತಿ ಪಡೆಯುತ್ತಿದ್ದಳು.
ಕುಡಿದ ಅಮಲಿನಲ್ಲಿ ಮನೆಗೆ ಬಂದ ಲೋಕೇಶ ಊಟಕ್ಕೆ ಸಾಂಬರ್ ಮಾಡಿಲ್ಲ ಎಂದು ಆಕ್ರೋಶಗೊಂಡು ಮತ್ತಷ್ಟು ಮದ್ಯಪಾನ ಮಾಡಬೇಕು ಹಣ ಕೊಡು ಎಂದು ಪೀಡಿಸಿ, ತಾಯಿಯ ಜೊತೆ ಜಗಳವಾಡಿದ್ದಾನೆ. ಈ ವೇಳೆ ತಾಯಿಯ ಕೆನ್ನೆಗೆ ಹೊಡೆದಿದ್ದು, ಹೊಡೆತದ ರಭಸಕ್ಕೆ ರತ್ನಮ್ಮ ಮನೆಯ ಕಬ್ಬಿಣದ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾಳೆ. ಬಿದ್ದ ಹೊಡೆತಕ್ಕೆ ತಲೆಯಿಂದ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿಷಯ ತಿಳಿದು ಅಕ್ಕ ಪಕ್ಕದ ಮೆನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ಪೊಲೀಸರು ಲೋಕೇಶನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Chitradurga 22 Year old son kills Mother for not lending money to Drink. The arrested has been identified as Lokesh.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm