ಬ್ರೇಕಿಂಗ್ ನ್ಯೂಸ್
09-07-21 11:19 pm Headline Karnataka News Network ಕ್ರೈಂ
ಚಿತ್ರದುರ್ಗ, ಜುಲೈ 09; ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಆಕ್ರೋಶಗೊಂಡ ಮಗನೊಬ್ಬ ಕುಡಿದ ಅಮಲಿನಲ್ಲಿ ತಾಯಿಯನ್ನು ಕೊಲೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೊಳಕಾಲ್ಮೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಕೊಲೆಯಾದ ಮಹಿಳೆಯನ್ನು ರತ್ನಮ್ಮ(45) ಎಂದು ಗುರುತಿಸಲಾಗಿದೆ. 22 ವರ್ಷದ ಲೋಕೇಶ ತಾಯಿಯನ್ನು ಕೊಂದ ಆರೋಪಿ.
ಪ್ರತಿದಿನ ಕುಡಿದು ಮನೆಯಲ್ಲಿ ಜಗಳ ಮಾಡುತ್ತಿದ್ದ ಲೋಕೇಶ ಗುರುವಾರ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ರಾತ್ರಿ ಕೂಲಿ ಕೆಲಸ ಮುಗಿಸಿಕೊಂಡು ಸುಸ್ತಾಗಿದ್ದ ತಾಯಿ ರತ್ನಮ್ಮ ಊಟಕ್ಕೆ ಅನ್ನ ಮಾಡಿಟ್ಟು ವಿಶ್ರಾಂತಿ ಪಡೆಯುತ್ತಿದ್ದಳು.
ಕುಡಿದ ಅಮಲಿನಲ್ಲಿ ಮನೆಗೆ ಬಂದ ಲೋಕೇಶ ಊಟಕ್ಕೆ ಸಾಂಬರ್ ಮಾಡಿಲ್ಲ ಎಂದು ಆಕ್ರೋಶಗೊಂಡು ಮತ್ತಷ್ಟು ಮದ್ಯಪಾನ ಮಾಡಬೇಕು ಹಣ ಕೊಡು ಎಂದು ಪೀಡಿಸಿ, ತಾಯಿಯ ಜೊತೆ ಜಗಳವಾಡಿದ್ದಾನೆ. ಈ ವೇಳೆ ತಾಯಿಯ ಕೆನ್ನೆಗೆ ಹೊಡೆದಿದ್ದು, ಹೊಡೆತದ ರಭಸಕ್ಕೆ ರತ್ನಮ್ಮ ಮನೆಯ ಕಬ್ಬಿಣದ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾಳೆ. ಬಿದ್ದ ಹೊಡೆತಕ್ಕೆ ತಲೆಯಿಂದ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿಷಯ ತಿಳಿದು ಅಕ್ಕ ಪಕ್ಕದ ಮೆನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ಪೊಲೀಸರು ಲೋಕೇಶನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Chitradurga 22 Year old son kills Mother for not lending money to Drink. The arrested has been identified as Lokesh.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am