ಬ್ರೇಕಿಂಗ್ ನ್ಯೂಸ್
10-07-21 11:11 am Headline Karnataka News Network ಕ್ರೈಂ
ಮೈಸೂರು, ಜುಲೈ 10: ನಗರದ ಕೆ.ಆರ್. ಆಸ್ಪತ್ರೆಯ ವಾರ್ಡ್ ನಲ್ಲಿ ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಇದೀಗ ಬೆಳಕಿಗೆ ಬಂದಿದೆ.
ಅಪರಿಚಿತ ವ್ಯಕ್ತಿಯೊಬ್ಬ ವಾರ್ಡ್ ಕಿಟಕಿ ಗ್ರಿಲ್ ಕಿತ್ತು ಹೊಳ ನುಗ್ಗಿ 30 ವರ್ಷದ ಬುದ್ದಿಮಾಂದ್ಯ ಮಹಿಳೆ ಮೇಲೆ ಅಮಾನುಷ ಕೃತ್ಯ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಆದರೆ, ಪ್ರಕರಣದ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗಿದ್ದ ಆಸ್ಪತ್ರೆ ವೈದ್ಯಾಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಹೇಯ ಘಟನೆಯೂ ಇದೀಗ ಚರ್ಚೆಗೆ ಕಾರಣವಾಗಿದೆ.
ರಾತ್ರಿ ವೇಳೆ ಕಾಮುಕ ಕಿಟಕಿ ಮೂಲಕ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ದಾಖಲಾಗಿರುವ ವೃದ್ದೆ ವಾರದ ಹಿಂದೆಯೇ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೂ, ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಅಲ್ಲದೆ, ಮಾಹಿತಿ ನೀಡಿದ ವೃದ್ದೆಯ ಮೇಲೆ ಹಲ್ಲೆ ಮಾಡಿ ಬಾಯಿ ಬಿಡದಂತೆ ಆಸ್ಪತ್ರೆ ಸಿಬ್ಬಂದಿಗಳು ಬೆದರಿಕೆ ಹಾಕಿದ್ದಾರೆ. ಈ ಮೂಲಕ ಅತ್ಯಾಚಾರ ಪ್ರಕರಣವನ್ನೇ ಮುಚ್ಚಿ ಹಾಕಲು ಯತ್ನಿಸಿದ್ದಾರೆ.

ಆದರೆ, ಕೊನೆಗೆ ಮಾನವ ಹಕ್ಕುಗಳ ಸೇವಾ ಸಮಿತಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬೆಳಕಿಗೆ ತಂದಿದೆ. ಮಾನವ ಹಕ್ಕುಗಳ ಸೇವಾ ಸಮಿತಿ ನೀಡಿದ ಮಾಹಿತಿಯಿಂದ ಆಸ್ಪತ್ರೆಗೆ ದೌಡಾಯಿಸಿದ ದೇವರಾಜ ಪೊಲೀಸ್ ಠಾಣೆ ಅಧಿಕಾರಿಗಳು ಈ ಬಗ್ಗೆ ಕೇಸ್ ದಾಖಲಿಸಿದ್ದಾರೆ. ಆದರೆ, ವಿಷಯ ಬಹಿರಂಗವಾಗುತ್ತಿದ್ದಂತೆ ಆಸ್ಪತ್ರೆ ಭದ್ರತಾ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ.
ಪೊಲೀಸರು ಬಂದರೂ ಸಹ ವೈದ್ಯರು ಹಾಗೂ ನರ್ಸ್ಗಳು ಪರಿಶೀಲನಾ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಅಮಾನವೀಯ ಕೃತ್ಯ ಕೇಳಿ ನೆರೆ ಹೊರೆ ವಾರ್ಡ್ ನ ರೋಗಿಗಳ ಪೋಷಕರು ಬೆಚ್ಚಿಬಿದ್ದಿದ್ದಾರೆ ಎನ್ನಲಾಗಿದೆ. ಆದರೆ, ಈ ಪೈಶಾಚಿಕ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
A mentally challenged woman has been allegedly raped in K R Hospital in Mysore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm