ಬ್ರೇಕಿಂಗ್ ನ್ಯೂಸ್
10-07-21 12:54 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 10: ತನ್ನ 22 ವರ್ಷದ ಕಿರಿಯ ಮಗಳನ್ನು ಹಿರಿ ಮಗಳ ಗಂಡನೇ ಅಪಹರಿಸಿ ಒಯ್ದಿದ್ದಾನೆ ಎಂದು ಹುಡುಗಿಯ ತಂದೆ ಕನ್ಯಾಡಿ ನಿವಾಸಿ ಮಹಮ್ಮದ್ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಒಂಬತ್ತು ತಿಂಗಳ ಹಿಂದೆ ತನ್ನ ಹಿರಿಯ ಮಗಳು ಸೌಧಾಳನ್ನು ಮುಸ್ತಫಾ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಆನಂತರ ಮನೆಗೆ ಅಳಿಯ ಮತ್ತು ಮಗಳು ಬಂದು ಹೋಗುತ್ತಿದ್ದರು. ಈ ವೇಳೆ ತನ್ನ ಕಿರಿಯ ಮಗಳು ರೈಹಾನಾ ಜೊತೆಯೂ ಮುಸ್ತಫಾ ಮಾತನಾಡುತ್ತಿದ್ದು ಮೊಬೈಲ್ ನಂಬರ್ ಪಡೆದು ಹೆಚ್ಚು ಸಂಪರ್ಕದಲ್ಲಿದ್ದ.


ಈ ನಡುವೆ, ಸೌಧಾ ಮತ್ತು ಆಕೆಯ ಗಂಡ ಮುಸ್ತಫಾ ನಡುವೆ ಮನಸ್ತಾಪ ಆಗಿ ಸೌಧಾ ಇತ್ತೀಚೆಗೆ ತವರು ಮನೆಗೆ ಬಂದಿದ್ದಳು. ಮೊನ್ನೆ ಜುಲೈ 8 ರಂದು ಮುಸ್ತಫಾ ತನ್ನ ತಾಯಿ ಜೊತೆ ಕಾರಿನಲ್ಲಿ ಕನ್ಯಾಡಿಯ ಮನೆಗೆ ಬಂದಿದ್ದು ಕಿರಿಯ ಮಗಳು ರೈಹಾನಾಳನ್ನು ಕರೆದುಕೊಂಡು ಹೋಗಿದ್ದಾನೆ. ರೈಹಾನಾ ಮನೆಯವರಿಗೆ ಮಾಹಿತಿ ನೀಡದೆ ತನ್ನ ಬ್ಯಾಗ್ ಜೊತೆಗೆ ಆತನ ಕಾರಿನಲ್ಲಿ ತೆರಳಿದ್ದಾಳೆ ಎಂದು ಮಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ರೈಹಾನಾ ಎಲ್ಲಿದ್ದಾಳೆ ಎನ್ನುವ ಮಾಹಿತಿ ಇಲ್ಲ. ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಪೊಲೀಸರು ಹುಡುಕಿ ಕೊಡುವಂತೆ ದೂರಿನಲ್ಲಿ ಮಹಮ್ಮದ್ ತಿಳಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Man rejects wife elopes with her sister Complaint filed by her father in Beltangady. Mohammed, the father of a lady named Raihana (22), has filed a complaint in the police station here, reporting that his younger daughter, a resident of Kanyadi in the taluk, went away with her elder sister's husband on July 8 and has remained untraced thereafter.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm