ಬ್ರೇಕಿಂಗ್ ನ್ಯೂಸ್
10-07-21 12:54 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 10: ತನ್ನ 22 ವರ್ಷದ ಕಿರಿಯ ಮಗಳನ್ನು ಹಿರಿ ಮಗಳ ಗಂಡನೇ ಅಪಹರಿಸಿ ಒಯ್ದಿದ್ದಾನೆ ಎಂದು ಹುಡುಗಿಯ ತಂದೆ ಕನ್ಯಾಡಿ ನಿವಾಸಿ ಮಹಮ್ಮದ್ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಒಂಬತ್ತು ತಿಂಗಳ ಹಿಂದೆ ತನ್ನ ಹಿರಿಯ ಮಗಳು ಸೌಧಾಳನ್ನು ಮುಸ್ತಫಾ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಆನಂತರ ಮನೆಗೆ ಅಳಿಯ ಮತ್ತು ಮಗಳು ಬಂದು ಹೋಗುತ್ತಿದ್ದರು. ಈ ವೇಳೆ ತನ್ನ ಕಿರಿಯ ಮಗಳು ರೈಹಾನಾ ಜೊತೆಯೂ ಮುಸ್ತಫಾ ಮಾತನಾಡುತ್ತಿದ್ದು ಮೊಬೈಲ್ ನಂಬರ್ ಪಡೆದು ಹೆಚ್ಚು ಸಂಪರ್ಕದಲ್ಲಿದ್ದ.
ಈ ನಡುವೆ, ಸೌಧಾ ಮತ್ತು ಆಕೆಯ ಗಂಡ ಮುಸ್ತಫಾ ನಡುವೆ ಮನಸ್ತಾಪ ಆಗಿ ಸೌಧಾ ಇತ್ತೀಚೆಗೆ ತವರು ಮನೆಗೆ ಬಂದಿದ್ದಳು. ಮೊನ್ನೆ ಜುಲೈ 8 ರಂದು ಮುಸ್ತಫಾ ತನ್ನ ತಾಯಿ ಜೊತೆ ಕಾರಿನಲ್ಲಿ ಕನ್ಯಾಡಿಯ ಮನೆಗೆ ಬಂದಿದ್ದು ಕಿರಿಯ ಮಗಳು ರೈಹಾನಾಳನ್ನು ಕರೆದುಕೊಂಡು ಹೋಗಿದ್ದಾನೆ. ರೈಹಾನಾ ಮನೆಯವರಿಗೆ ಮಾಹಿತಿ ನೀಡದೆ ತನ್ನ ಬ್ಯಾಗ್ ಜೊತೆಗೆ ಆತನ ಕಾರಿನಲ್ಲಿ ತೆರಳಿದ್ದಾಳೆ ಎಂದು ಮಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ರೈಹಾನಾ ಎಲ್ಲಿದ್ದಾಳೆ ಎನ್ನುವ ಮಾಹಿತಿ ಇಲ್ಲ. ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಪೊಲೀಸರು ಹುಡುಕಿ ಕೊಡುವಂತೆ ದೂರಿನಲ್ಲಿ ಮಹಮ್ಮದ್ ತಿಳಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Man rejects wife elopes with her sister Complaint filed by her father in Beltangady. Mohammed, the father of a lady named Raihana (22), has filed a complaint in the police station here, reporting that his younger daughter, a resident of Kanyadi in the taluk, went away with her elder sister's husband on July 8 and has remained untraced thereafter.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm