ಬ್ರೇಕಿಂಗ್ ನ್ಯೂಸ್
10-07-21 12:54 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 10: ತನ್ನ 22 ವರ್ಷದ ಕಿರಿಯ ಮಗಳನ್ನು ಹಿರಿ ಮಗಳ ಗಂಡನೇ ಅಪಹರಿಸಿ ಒಯ್ದಿದ್ದಾನೆ ಎಂದು ಹುಡುಗಿಯ ತಂದೆ ಕನ್ಯಾಡಿ ನಿವಾಸಿ ಮಹಮ್ಮದ್ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಒಂಬತ್ತು ತಿಂಗಳ ಹಿಂದೆ ತನ್ನ ಹಿರಿಯ ಮಗಳು ಸೌಧಾಳನ್ನು ಮುಸ್ತಫಾ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಆನಂತರ ಮನೆಗೆ ಅಳಿಯ ಮತ್ತು ಮಗಳು ಬಂದು ಹೋಗುತ್ತಿದ್ದರು. ಈ ವೇಳೆ ತನ್ನ ಕಿರಿಯ ಮಗಳು ರೈಹಾನಾ ಜೊತೆಯೂ ಮುಸ್ತಫಾ ಮಾತನಾಡುತ್ತಿದ್ದು ಮೊಬೈಲ್ ನಂಬರ್ ಪಡೆದು ಹೆಚ್ಚು ಸಂಪರ್ಕದಲ್ಲಿದ್ದ.


ಈ ನಡುವೆ, ಸೌಧಾ ಮತ್ತು ಆಕೆಯ ಗಂಡ ಮುಸ್ತಫಾ ನಡುವೆ ಮನಸ್ತಾಪ ಆಗಿ ಸೌಧಾ ಇತ್ತೀಚೆಗೆ ತವರು ಮನೆಗೆ ಬಂದಿದ್ದಳು. ಮೊನ್ನೆ ಜುಲೈ 8 ರಂದು ಮುಸ್ತಫಾ ತನ್ನ ತಾಯಿ ಜೊತೆ ಕಾರಿನಲ್ಲಿ ಕನ್ಯಾಡಿಯ ಮನೆಗೆ ಬಂದಿದ್ದು ಕಿರಿಯ ಮಗಳು ರೈಹಾನಾಳನ್ನು ಕರೆದುಕೊಂಡು ಹೋಗಿದ್ದಾನೆ. ರೈಹಾನಾ ಮನೆಯವರಿಗೆ ಮಾಹಿತಿ ನೀಡದೆ ತನ್ನ ಬ್ಯಾಗ್ ಜೊತೆಗೆ ಆತನ ಕಾರಿನಲ್ಲಿ ತೆರಳಿದ್ದಾಳೆ ಎಂದು ಮಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ರೈಹಾನಾ ಎಲ್ಲಿದ್ದಾಳೆ ಎನ್ನುವ ಮಾಹಿತಿ ಇಲ್ಲ. ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಪೊಲೀಸರು ಹುಡುಕಿ ಕೊಡುವಂತೆ ದೂರಿನಲ್ಲಿ ಮಹಮ್ಮದ್ ತಿಳಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Man rejects wife elopes with her sister Complaint filed by her father in Beltangady. Mohammed, the father of a lady named Raihana (22), has filed a complaint in the police station here, reporting that his younger daughter, a resident of Kanyadi in the taluk, went away with her elder sister's husband on July 8 and has remained untraced thereafter.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm