ಬ್ರೇಕಿಂಗ್ ನ್ಯೂಸ್
10-07-21 12:54 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 10: ತನ್ನ 22 ವರ್ಷದ ಕಿರಿಯ ಮಗಳನ್ನು ಹಿರಿ ಮಗಳ ಗಂಡನೇ ಅಪಹರಿಸಿ ಒಯ್ದಿದ್ದಾನೆ ಎಂದು ಹುಡುಗಿಯ ತಂದೆ ಕನ್ಯಾಡಿ ನಿವಾಸಿ ಮಹಮ್ಮದ್ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಒಂಬತ್ತು ತಿಂಗಳ ಹಿಂದೆ ತನ್ನ ಹಿರಿಯ ಮಗಳು ಸೌಧಾಳನ್ನು ಮುಸ್ತಫಾ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಆನಂತರ ಮನೆಗೆ ಅಳಿಯ ಮತ್ತು ಮಗಳು ಬಂದು ಹೋಗುತ್ತಿದ್ದರು. ಈ ವೇಳೆ ತನ್ನ ಕಿರಿಯ ಮಗಳು ರೈಹಾನಾ ಜೊತೆಯೂ ಮುಸ್ತಫಾ ಮಾತನಾಡುತ್ತಿದ್ದು ಮೊಬೈಲ್ ನಂಬರ್ ಪಡೆದು ಹೆಚ್ಚು ಸಂಪರ್ಕದಲ್ಲಿದ್ದ.


ಈ ನಡುವೆ, ಸೌಧಾ ಮತ್ತು ಆಕೆಯ ಗಂಡ ಮುಸ್ತಫಾ ನಡುವೆ ಮನಸ್ತಾಪ ಆಗಿ ಸೌಧಾ ಇತ್ತೀಚೆಗೆ ತವರು ಮನೆಗೆ ಬಂದಿದ್ದಳು. ಮೊನ್ನೆ ಜುಲೈ 8 ರಂದು ಮುಸ್ತಫಾ ತನ್ನ ತಾಯಿ ಜೊತೆ ಕಾರಿನಲ್ಲಿ ಕನ್ಯಾಡಿಯ ಮನೆಗೆ ಬಂದಿದ್ದು ಕಿರಿಯ ಮಗಳು ರೈಹಾನಾಳನ್ನು ಕರೆದುಕೊಂಡು ಹೋಗಿದ್ದಾನೆ. ರೈಹಾನಾ ಮನೆಯವರಿಗೆ ಮಾಹಿತಿ ನೀಡದೆ ತನ್ನ ಬ್ಯಾಗ್ ಜೊತೆಗೆ ಆತನ ಕಾರಿನಲ್ಲಿ ತೆರಳಿದ್ದಾಳೆ ಎಂದು ಮಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ರೈಹಾನಾ ಎಲ್ಲಿದ್ದಾಳೆ ಎನ್ನುವ ಮಾಹಿತಿ ಇಲ್ಲ. ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಪೊಲೀಸರು ಹುಡುಕಿ ಕೊಡುವಂತೆ ದೂರಿನಲ್ಲಿ ಮಹಮ್ಮದ್ ತಿಳಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Man rejects wife elopes with her sister Complaint filed by her father in Beltangady. Mohammed, the father of a lady named Raihana (22), has filed a complaint in the police station here, reporting that his younger daughter, a resident of Kanyadi in the taluk, went away with her elder sister's husband on July 8 and has remained untraced thereafter.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm