ಬ್ರೇಕಿಂಗ್ ನ್ಯೂಸ್
10-07-21 12:54 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 10: ತನ್ನ 22 ವರ್ಷದ ಕಿರಿಯ ಮಗಳನ್ನು ಹಿರಿ ಮಗಳ ಗಂಡನೇ ಅಪಹರಿಸಿ ಒಯ್ದಿದ್ದಾನೆ ಎಂದು ಹುಡುಗಿಯ ತಂದೆ ಕನ್ಯಾಡಿ ನಿವಾಸಿ ಮಹಮ್ಮದ್ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಒಂಬತ್ತು ತಿಂಗಳ ಹಿಂದೆ ತನ್ನ ಹಿರಿಯ ಮಗಳು ಸೌಧಾಳನ್ನು ಮುಸ್ತಫಾ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಆನಂತರ ಮನೆಗೆ ಅಳಿಯ ಮತ್ತು ಮಗಳು ಬಂದು ಹೋಗುತ್ತಿದ್ದರು. ಈ ವೇಳೆ ತನ್ನ ಕಿರಿಯ ಮಗಳು ರೈಹಾನಾ ಜೊತೆಯೂ ಮುಸ್ತಫಾ ಮಾತನಾಡುತ್ತಿದ್ದು ಮೊಬೈಲ್ ನಂಬರ್ ಪಡೆದು ಹೆಚ್ಚು ಸಂಪರ್ಕದಲ್ಲಿದ್ದ.


ಈ ನಡುವೆ, ಸೌಧಾ ಮತ್ತು ಆಕೆಯ ಗಂಡ ಮುಸ್ತಫಾ ನಡುವೆ ಮನಸ್ತಾಪ ಆಗಿ ಸೌಧಾ ಇತ್ತೀಚೆಗೆ ತವರು ಮನೆಗೆ ಬಂದಿದ್ದಳು. ಮೊನ್ನೆ ಜುಲೈ 8 ರಂದು ಮುಸ್ತಫಾ ತನ್ನ ತಾಯಿ ಜೊತೆ ಕಾರಿನಲ್ಲಿ ಕನ್ಯಾಡಿಯ ಮನೆಗೆ ಬಂದಿದ್ದು ಕಿರಿಯ ಮಗಳು ರೈಹಾನಾಳನ್ನು ಕರೆದುಕೊಂಡು ಹೋಗಿದ್ದಾನೆ. ರೈಹಾನಾ ಮನೆಯವರಿಗೆ ಮಾಹಿತಿ ನೀಡದೆ ತನ್ನ ಬ್ಯಾಗ್ ಜೊತೆಗೆ ಆತನ ಕಾರಿನಲ್ಲಿ ತೆರಳಿದ್ದಾಳೆ ಎಂದು ಮಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ರೈಹಾನಾ ಎಲ್ಲಿದ್ದಾಳೆ ಎನ್ನುವ ಮಾಹಿತಿ ಇಲ್ಲ. ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಪೊಲೀಸರು ಹುಡುಕಿ ಕೊಡುವಂತೆ ದೂರಿನಲ್ಲಿ ಮಹಮ್ಮದ್ ತಿಳಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Man rejects wife elopes with her sister Complaint filed by her father in Beltangady. Mohammed, the father of a lady named Raihana (22), has filed a complaint in the police station here, reporting that his younger daughter, a resident of Kanyadi in the taluk, went away with her elder sister's husband on July 8 and has remained untraced thereafter.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am