ಬ್ರೇಕಿಂಗ್ ನ್ಯೂಸ್
10-07-21 12:54 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 10: ತನ್ನ 22 ವರ್ಷದ ಕಿರಿಯ ಮಗಳನ್ನು ಹಿರಿ ಮಗಳ ಗಂಡನೇ ಅಪಹರಿಸಿ ಒಯ್ದಿದ್ದಾನೆ ಎಂದು ಹುಡುಗಿಯ ತಂದೆ ಕನ್ಯಾಡಿ ನಿವಾಸಿ ಮಹಮ್ಮದ್ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಒಂಬತ್ತು ತಿಂಗಳ ಹಿಂದೆ ತನ್ನ ಹಿರಿಯ ಮಗಳು ಸೌಧಾಳನ್ನು ಮುಸ್ತಫಾ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಆನಂತರ ಮನೆಗೆ ಅಳಿಯ ಮತ್ತು ಮಗಳು ಬಂದು ಹೋಗುತ್ತಿದ್ದರು. ಈ ವೇಳೆ ತನ್ನ ಕಿರಿಯ ಮಗಳು ರೈಹಾನಾ ಜೊತೆಯೂ ಮುಸ್ತಫಾ ಮಾತನಾಡುತ್ತಿದ್ದು ಮೊಬೈಲ್ ನಂಬರ್ ಪಡೆದು ಹೆಚ್ಚು ಸಂಪರ್ಕದಲ್ಲಿದ್ದ.


ಈ ನಡುವೆ, ಸೌಧಾ ಮತ್ತು ಆಕೆಯ ಗಂಡ ಮುಸ್ತಫಾ ನಡುವೆ ಮನಸ್ತಾಪ ಆಗಿ ಸೌಧಾ ಇತ್ತೀಚೆಗೆ ತವರು ಮನೆಗೆ ಬಂದಿದ್ದಳು. ಮೊನ್ನೆ ಜುಲೈ 8 ರಂದು ಮುಸ್ತಫಾ ತನ್ನ ತಾಯಿ ಜೊತೆ ಕಾರಿನಲ್ಲಿ ಕನ್ಯಾಡಿಯ ಮನೆಗೆ ಬಂದಿದ್ದು ಕಿರಿಯ ಮಗಳು ರೈಹಾನಾಳನ್ನು ಕರೆದುಕೊಂಡು ಹೋಗಿದ್ದಾನೆ. ರೈಹಾನಾ ಮನೆಯವರಿಗೆ ಮಾಹಿತಿ ನೀಡದೆ ತನ್ನ ಬ್ಯಾಗ್ ಜೊತೆಗೆ ಆತನ ಕಾರಿನಲ್ಲಿ ತೆರಳಿದ್ದಾಳೆ ಎಂದು ಮಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ರೈಹಾನಾ ಎಲ್ಲಿದ್ದಾಳೆ ಎನ್ನುವ ಮಾಹಿತಿ ಇಲ್ಲ. ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಪೊಲೀಸರು ಹುಡುಕಿ ಕೊಡುವಂತೆ ದೂರಿನಲ್ಲಿ ಮಹಮ್ಮದ್ ತಿಳಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Man rejects wife elopes with her sister Complaint filed by her father in Beltangady. Mohammed, the father of a lady named Raihana (22), has filed a complaint in the police station here, reporting that his younger daughter, a resident of Kanyadi in the taluk, went away with her elder sister's husband on July 8 and has remained untraced thereafter.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm