ಬ್ರೇಕಿಂಗ್ ನ್ಯೂಸ್
11-07-21 07:35 pm Udupi Correspondent ಕ್ರೈಂ
ಉಡುಪಿ, ಜುಲೈ 11: ಉಡುಪಿಯಲ್ಲಿ ಹಾಡಹಗಲೇ ಎರಡು ವರ್ಷದ ಮಗುವನ್ನು ಆಗಂತಕನೊಬ್ಬ ಅಪಹರಿಸಿದ್ದಾನೆ. ಉಡುಪಿ ಪೇಟೆಯ ಕರಾವಳಿ ಜಂಕ್ಷನ್ ನಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ.
ಮಗುವನ್ನ ಅಪಹರಿಸಿ ಖಾಸಗಿ ಬಸ್ಸು ಹತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಉಡುಪಿ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.


ಉಡುಪಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟೆ ಮೂಲದ ದಂಪತಿಯ ಎರಡು ವರ್ಷದ ಗಂಡು ಮಗು ಅಪಹರಣಕ್ಕೊಳಗಾಗಿರುವುದು. ಕೆಲವು ದಿನದ ಹಿಂದೆ ವ್ಯಕ್ತಿಯೊಬ್ಬ ಈ ದಂಪತಿಯನ್ನ ಪರಿಚಯ ಮಾಡಿಕೊಂಡಿದ್ದು ದಂಪತಿ ವಾಸವಿದ್ದ ಪಕ್ಕದಲ್ಲೇ ಆತನೂ ಮಲಗುತ್ತಿದ್ದ.
ಇಂದು ಬೆಳಗ್ಗೆ ಮಗುವಿಗೆ ತಿಂಡಿ ಮಾಡಿಸಿ ಬರುತ್ತೇನೆ ಎಂದು ಹೇಳಿ ಕರೆದುಕೊಂಡು ಹೋಗಿದ್ದು ಅಪಹರಿಸಿಕೊಂಡು ಹೋಗಿದ್ದಾನೆ. ಮಗುವನ್ನ ಎತ್ತಿಕೊಂಡು ಬಸ್ಸು ಹತ್ತಿ ಪರಾರಿಯಾಗಿದ್ದು ಕರಾವಳಿ ಜಂಕ್ಷನ್ನಲ್ಲಿ ದಾಖಲಾಗಿದೆ.
A 2.5-year-old child of Arun and Bharathi, a Bagalkot based couple, has gone missing since the morning of Sunday, July 11. The couple were living in a shed near Karavali bypass here. A person who is known to the couple had taken the child in the morning for breakfast. Both have not returned since then. As per the CCTV footage available, the concerned person boarded a bus heading towards Santhekatte from Udupi at around 9.22 am from Karavali Junction bus stop with the child.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm