ಬ್ರೇಕಿಂಗ್ ನ್ಯೂಸ್
12-07-21 12:17 pm Udupi Correspondent ಕ್ರೈಂ
ಉಡುಪಿ, ಜುಲೈ 12: ಮಗುವನ್ನು ಅಪಹರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪರಶುರಾಮ್ (45)ಬಂಧಿತ ಆರೋಪಿಯಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮಗು ಹಾಗೂ ಆರೋಪಿಯನ್ನ ಹಿಡಿದು ಉಡುಪಿ ನಗರ ಠಾಣೆ ಪೊಲೀಸರು ಕರೆತಂದಿದ್ದಾರೆ. ನಿನ್ನೆ ಬೆಳಗ್ಗೆ ಉಡುಪಿಯ ಕರಾವಳಿ ಜಂಕ್ಷನ್ ನಲ್ಲಿ ಮಗುವನ್ನು ಎತ್ತಿಕೊಂಡು ಅಪರಿಚಿತ ವ್ಯಕ್ತಿ ಬಸ್ಸಿನಲ್ಲಿ ಪರಾರಿಯಾಗಿದ್ದ.

ಮಗುವನ್ನ ಅಪಹರಿಸಿ ಖಾಸಗಿ ಬಸ್ಸು ಹತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅದರಂತೆ, ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಉಡುಪಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟ ಮೂಲದ ದಂಪತಿಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ನಿನ್ನೆ ಬೆಳಗ್ಗೆ ತಿಂಡಿ ತಿನ್ನಿಸಿಕೊಂಡು ಬರುತ್ತೇನೆಂದು ಹೇಳಿ ಮಗುವನ್ನು ಹಿಡಿದು ಪರಾರಿಯಾಗಿದ್ದ. ಆರೋಪಿಯನ್ನ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಆತ ಮಗು ತನ್ನದೇ ಎನ್ನುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ. ಆದರೆ ಆರೋಪಿ ಬಗ್ಗೆ ಮಾಹಿತಿ ಇಲ್ಲ ಎಂದು ದಂಪತಿ ಹೇಳಿರುವುದರಿಂದ ಸದ್ಯಕ್ಕೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Read: ಉಡುಪಿಯಲ್ಲಿ ಮಗು ಅಪಹರಣ ; ಮಗು ಎತ್ತಿಕೊಂಡು ಬಸ್ ಹತ್ತಿದ ಆಗಂತುಕ
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm