ಬ್ರೇಕಿಂಗ್ ನ್ಯೂಸ್
13-07-21 12:30 pm Headline Karnataka News Network ಕ್ರೈಂ
ಇಟಾನಗರ, ಜು.13 : ಅರುಣಾಚಲ ಪ್ರದೇಶದ ಜೈಲಿನಲ್ಲಿ ಏಳು ಕೈದಿಗಳು ಅಲ್ಲಿನ ಕಾವಲು ಸಿಬಂದಿಗೆ ಮೆಣಸಿನಕಾಯಿ ಪುಡಿ ಎರಚಿ ತಪ್ಪಿಸಿಕೊಂಡಿರುವ ಘಟನೆ ನಡೆದಿದೆ.
ರಾಜ್ಯದ ಪೂರ್ವ ಸಿಯಾಂಗ್ ಜಿಲ್ಲೆಯಲ್ಲಿ ಭಾನುವಾರ ಘಟನೆ ನಡೆದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಕೈದಿಗಳು ತಪ್ಪಿಸುವ ವೇಳೆ ಐದು ಮಂದಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ.
ಕೈದಿಗಳು ತಪ್ಪಿಸಿಕೊಳ್ಳಲು ಮುಂಚಿತವಾಗಿಯೇ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ. ತಪ್ಪಿಸಿಕೊಂಡ ಕೈದಿಗಳನ್ನು ಅಭಿಜಿತ್ ಗೊಗೊಯ್, ತಾರೋ ಹಮಾಮ್, ಕಲೋಮ್ ಅಪಾಂಗ್, ತಾಲೂಮ್ ಪ್ಯಾನಿಂಗ್, ಸುಬಾಶ್ ಮೊಂಡಾಲ್, ರಾಜಾ ತೆಯೆಂಗ್, ಮತ್ತು ಡ್ಯಾನಿ ಗಮ್ಲಿನಾ ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಏಳು ಮಂದಿ ಕೈದಿಗಳು ಒಂದೇ ಸ್ಥಳದಲ್ಲಿ ಇದ್ದರು. ಊಟಕ್ಕೆ ಸೆಲ್ ತೆರೆದ ಸಂದರ್ಭದಲ್ಲಿ ಜೈಲಿನಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಓಡಿ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.
'ಜೈಲಿನಿಂದ ಪರಾರಿಯಾದವರ ಪತ್ತೆ ಕಾರ್ಯವನ್ನು ಪ್ರಾರಂಭಿಸಲಾಗಿದೆ. ರಿಸರ್ವ್ ಬೆಟಾಲಿಯನ್ ಪೊಲೀಸರು ಮತ್ತು ಸಿಬ್ಬಂದಿಗಳು ಪೂರ್ವ ಸಿಯಾಂಗ್ ಪಟ್ಟಣದಲ್ಲಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಎಲ್ಲಾ ನಿರ್ಗಮನ ಸ್ಥಳಗಳನ್ನು ಬಂದ್ ಮಾಡಲಾಗಿದೆ. ನಾವು ಶೀಘ್ರದಲ್ಲೇ ಕೈದಿಗಳನ್ನು ವಶಕ್ಕೆ ಪಡೆಯುತ್ತೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Seven under-trials have managed to escape from an Arunachal Pradesh jail, attacking and injuring at least five security personnel in the process. The prison break was reported on Sunday from the state's East Siang district, sources have said.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm