ಬ್ರೇಕಿಂಗ್ ನ್ಯೂಸ್
13-07-21 02:19 pm Mangalore Correspondent ಕ್ರೈಂ
ಸುರತ್ಕಲ್, ಜು.13 : ಹಳೆಯಂಗಡಿ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠದಲ್ಲಿ ಸೋಮವಾರ ರಾತ್ರಿ ಕಳ್ಳತನ ನಡೆದಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಕಳೆದ ರಾತ್ರಿ ವಿಶ್ವಕರ್ಮ ಸಮುದಾಯದ ಹಳೆಯಂಗಡಿ ವಿನಾಯಕ ಮಠಕ್ಕೆ ನುಗ್ಗಿದ ಕಳ್ಳರು ಗರ್ಭಗುಡಿಯ ಬೀಗ ಮುರಿದು ದೇವಿಯ ಬೆಳ್ಳಿ ಪ್ರಭಾವಳಿ, ಬೆಳ್ಳಿಯ ಕವಚ, ಮೂಗುತಿ ಸೇರಿದಂತೆ ಚಿನ್ನ-ಬೆಳ್ಳಿಯ ಆಭರಣಗಳನ್ನು ಕಳವುಗೈದಿದ್ದಾರೆ. ಅದಲ್ಲದೆ ಗರ್ಭಗುಡಿಯ ಹೊರ ಬದಿಯಲ್ಲಿರುವ ಗಣಪತಿಯ ಗುಡಿಯ ಎರಡು ಬೀಗ ಒಡೆದು ಗಣಪತಿ ದೇವರ ಕವಚ, ಮತ್ತು ಪ್ರಭಾವಳಿ, ಚಿನ್ನದ ತಿಲಕ, ಕಾಣಿಕೆ ಡಬ್ಬಿ, ಶ್ರೀದೇವಿಯ ಗರ್ಭಗುಡಿ ಹೊರ ಬದಿಯ ಕಾಣಿಕೆ ಡಬ್ಬಿ ಬೀಗ ಒಡೆದು ಕಳ್ಳತನ ಮಾಡಿದ್ದಾರೆ.

ಸುಮಾರು ಏಳೂವರೆ ಕೆ.ಜಿ.ಯಷ್ಟು ಬೆಳ್ಳಿ ಹಾಗೂ 9 ಗ್ರಾಂನಷ್ಟು ಚಿನ್ನದ ಸೊತ್ತು ಹಾಗೂ ಕಾಣಿಕೆ ಡಬ್ಬಿಯಲ್ಲಿದ್ದ ನಗದು ಸೇರಿದಂತೆ ಸುಮಾರು 6 ಲಕ್ಷ ರೂ. ವರೆಗಿನ ಸೊತ್ತು ಕಳವಾಗಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಇಂದು ಬೆಳಗ್ಗೆ ಅರ್ಚಕರು ಪೂಜೆಗೆಂದು ದೇವಳದ ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರು ಮಠದ ಹೊರ ಬದಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಮಠದ ಒಳಗಡೆ ಬಂದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves steal lakhs worth of Gold Monuments from Temple in Haleyangadi. Mulki police are now investigating the case.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm