ಬ್ರೇಕಿಂಗ್ ನ್ಯೂಸ್
13-07-21 02:19 pm Mangalore Correspondent ಕ್ರೈಂ
ಸುರತ್ಕಲ್, ಜು.13 : ಹಳೆಯಂಗಡಿ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠದಲ್ಲಿ ಸೋಮವಾರ ರಾತ್ರಿ ಕಳ್ಳತನ ನಡೆದಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಕಳೆದ ರಾತ್ರಿ ವಿಶ್ವಕರ್ಮ ಸಮುದಾಯದ ಹಳೆಯಂಗಡಿ ವಿನಾಯಕ ಮಠಕ್ಕೆ ನುಗ್ಗಿದ ಕಳ್ಳರು ಗರ್ಭಗುಡಿಯ ಬೀಗ ಮುರಿದು ದೇವಿಯ ಬೆಳ್ಳಿ ಪ್ರಭಾವಳಿ, ಬೆಳ್ಳಿಯ ಕವಚ, ಮೂಗುತಿ ಸೇರಿದಂತೆ ಚಿನ್ನ-ಬೆಳ್ಳಿಯ ಆಭರಣಗಳನ್ನು ಕಳವುಗೈದಿದ್ದಾರೆ. ಅದಲ್ಲದೆ ಗರ್ಭಗುಡಿಯ ಹೊರ ಬದಿಯಲ್ಲಿರುವ ಗಣಪತಿಯ ಗುಡಿಯ ಎರಡು ಬೀಗ ಒಡೆದು ಗಣಪತಿ ದೇವರ ಕವಚ, ಮತ್ತು ಪ್ರಭಾವಳಿ, ಚಿನ್ನದ ತಿಲಕ, ಕಾಣಿಕೆ ಡಬ್ಬಿ, ಶ್ರೀದೇವಿಯ ಗರ್ಭಗುಡಿ ಹೊರ ಬದಿಯ ಕಾಣಿಕೆ ಡಬ್ಬಿ ಬೀಗ ಒಡೆದು ಕಳ್ಳತನ ಮಾಡಿದ್ದಾರೆ.

ಸುಮಾರು ಏಳೂವರೆ ಕೆ.ಜಿ.ಯಷ್ಟು ಬೆಳ್ಳಿ ಹಾಗೂ 9 ಗ್ರಾಂನಷ್ಟು ಚಿನ್ನದ ಸೊತ್ತು ಹಾಗೂ ಕಾಣಿಕೆ ಡಬ್ಬಿಯಲ್ಲಿದ್ದ ನಗದು ಸೇರಿದಂತೆ ಸುಮಾರು 6 ಲಕ್ಷ ರೂ. ವರೆಗಿನ ಸೊತ್ತು ಕಳವಾಗಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಇಂದು ಬೆಳಗ್ಗೆ ಅರ್ಚಕರು ಪೂಜೆಗೆಂದು ದೇವಳದ ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರು ಮಠದ ಹೊರ ಬದಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಮಠದ ಒಳಗಡೆ ಬಂದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves steal lakhs worth of Gold Monuments from Temple in Haleyangadi. Mulki police are now investigating the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am