ಬ್ರೇಕಿಂಗ್ ನ್ಯೂಸ್
13-07-21 11:15 pm Mangaluru Correspondent ಕ್ರೈಂ
ಬಂಟ್ವಾಳ, ಜು.13: ವಿವಾಹಿತ ಮಹಿಳೆಯನ್ನು ಅತ್ಯಾಚಾರಕ್ಕೊಳಪಡಿಸಿ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಮುಹಮ್ಮದ್ ಅಯ್ಯೂಬ್ ಬಂಧಿತ ಆರೋಪಿ. ಈತ ಬಿ.ಸಿ.ರೋಡ್ ಬಳಿಯ ತಲಪಾಡಿ ನಿವಾಸಿ ವಿವಾಹಿತ ಮಹಿಳೆ ಒಬ್ಬರನ್ನು ಇನ್ ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು ತನ್ನನ್ನು ಪ್ರೀತಿಸುವಂತೆ ಮತ್ತು ಮದುವೆಯಾಗುವಂತೆ ಒತ್ತಾಯ ಪಡಿಸುತ್ತಿದ್ದ. ಮಹಿಳೆ ನಿರಾಕರಿಸಿದರೂ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿಗೆ ಬಿ.ಸಿ.ರೋಡಿಗೆ ಬಂದಿದ್ದ ಮಹಿಳೆಯನ್ನು ಆರೋಪಿ ತನ್ನ ಕಾರಿನಲ್ಲಿ ಬಲವಂತವಾಗಿ ಕೂರಿಸಿ ಮಂಗಳೂರಿಗೆ ಕರೆದೊಯ್ದು ಮೊಬೈಲ್ ನಲ್ಲಿ ಫೋಟೊಗಳನ್ನು ತೆಗೆದು ಬಳಿಕ ತಲಪಾಡಿಯಲ್ಲಿ ಬಿಟ್ಟು ಹೋಗಿದ್ದ. ಆನಂತರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಈ ಬಗ್ಗೆ ಯಾರಲ್ಲೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಮಹಿಳೆಯ ದೂರಿನಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Man arrested for rape cheating and life threat to a married woman in Bantwal. The arrested has been identified as Mohammad Ayub from B.C Road.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm