ಬ್ರೇಕಿಂಗ್ ನ್ಯೂಸ್
13-07-21 11:15 pm Mangaluru Correspondent ಕ್ರೈಂ
ಬಂಟ್ವಾಳ, ಜು.13: ವಿವಾಹಿತ ಮಹಿಳೆಯನ್ನು ಅತ್ಯಾಚಾರಕ್ಕೊಳಪಡಿಸಿ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಮುಹಮ್ಮದ್ ಅಯ್ಯೂಬ್ ಬಂಧಿತ ಆರೋಪಿ. ಈತ ಬಿ.ಸಿ.ರೋಡ್ ಬಳಿಯ ತಲಪಾಡಿ ನಿವಾಸಿ ವಿವಾಹಿತ ಮಹಿಳೆ ಒಬ್ಬರನ್ನು ಇನ್ ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು ತನ್ನನ್ನು ಪ್ರೀತಿಸುವಂತೆ ಮತ್ತು ಮದುವೆಯಾಗುವಂತೆ ಒತ್ತಾಯ ಪಡಿಸುತ್ತಿದ್ದ. ಮಹಿಳೆ ನಿರಾಕರಿಸಿದರೂ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿಗೆ ಬಿ.ಸಿ.ರೋಡಿಗೆ ಬಂದಿದ್ದ ಮಹಿಳೆಯನ್ನು ಆರೋಪಿ ತನ್ನ ಕಾರಿನಲ್ಲಿ ಬಲವಂತವಾಗಿ ಕೂರಿಸಿ ಮಂಗಳೂರಿಗೆ ಕರೆದೊಯ್ದು ಮೊಬೈಲ್ ನಲ್ಲಿ ಫೋಟೊಗಳನ್ನು ತೆಗೆದು ಬಳಿಕ ತಲಪಾಡಿಯಲ್ಲಿ ಬಿಟ್ಟು ಹೋಗಿದ್ದ. ಆನಂತರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಈ ಬಗ್ಗೆ ಯಾರಲ್ಲೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಮಹಿಳೆಯ ದೂರಿನಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Man arrested for rape cheating and life threat to a married woman in Bantwal. The arrested has been identified as Mohammad Ayub from B.C Road.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am