ಬ್ರೇಕಿಂಗ್ ನ್ಯೂಸ್
13-07-21 11:15 pm Mangaluru Correspondent ಕ್ರೈಂ
ಬಂಟ್ವಾಳ, ಜು.13: ವಿವಾಹಿತ ಮಹಿಳೆಯನ್ನು ಅತ್ಯಾಚಾರಕ್ಕೊಳಪಡಿಸಿ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಮುಹಮ್ಮದ್ ಅಯ್ಯೂಬ್ ಬಂಧಿತ ಆರೋಪಿ. ಈತ ಬಿ.ಸಿ.ರೋಡ್ ಬಳಿಯ ತಲಪಾಡಿ ನಿವಾಸಿ ವಿವಾಹಿತ ಮಹಿಳೆ ಒಬ್ಬರನ್ನು ಇನ್ ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು ತನ್ನನ್ನು ಪ್ರೀತಿಸುವಂತೆ ಮತ್ತು ಮದುವೆಯಾಗುವಂತೆ ಒತ್ತಾಯ ಪಡಿಸುತ್ತಿದ್ದ. ಮಹಿಳೆ ನಿರಾಕರಿಸಿದರೂ ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿಗೆ ಬಿ.ಸಿ.ರೋಡಿಗೆ ಬಂದಿದ್ದ ಮಹಿಳೆಯನ್ನು ಆರೋಪಿ ತನ್ನ ಕಾರಿನಲ್ಲಿ ಬಲವಂತವಾಗಿ ಕೂರಿಸಿ ಮಂಗಳೂರಿಗೆ ಕರೆದೊಯ್ದು ಮೊಬೈಲ್ ನಲ್ಲಿ ಫೋಟೊಗಳನ್ನು ತೆಗೆದು ಬಳಿಕ ತಲಪಾಡಿಯಲ್ಲಿ ಬಿಟ್ಟು ಹೋಗಿದ್ದ. ಆನಂತರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಈ ಬಗ್ಗೆ ಯಾರಲ್ಲೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಮಹಿಳೆಯ ದೂರಿನಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Man arrested for rape cheating and life threat to a married woman in Bantwal. The arrested has been identified as Mohammad Ayub from B.C Road.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am